Don't Miss!
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಟ್ಟುಹಬ್ಬ ಆಚರಣೆ 'ನೋ' ಎಂದ ಪ್ರಭಾಕರ್ ಪುತ್ರ, ಕಾರಣ ಏನು?
Recommended Video
ನಟ ಪ್ರಭಾಕರ್ ಪುತ್ರ ವಿನೋದ್ ಪ್ರಭಾಕರ್ ಅವರ ಹುಟ್ಟುಹಬ್ಬ ಇಂದು ಇದೆ. ಆದರೆ, ಅವರು ಈ ವರ್ಷದ ತಮ್ಮ ಹುಟ್ಟಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿಲ್ಲ. ಪ್ರತಿ ವರ್ಷ ಕೂಡ ಅಭಿಮಾನಿಗಳ ಜೊತೆಗೆ ಸೇರಿ ಸಂತೋಷ ಪಡುತ್ತಿದ್ದ ಅವರು ಈ ಬಾರಿ ಯಾವುದೇ ಕಾರ್ಯಕ್ರಮ ಮಾಡಿಕೊಳ್ಳದೇ ಇರಲು ನಿರ್ಧಾರ ಮಾಡಿದ್ದಾರೆ.
ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನಲೆಯಲ್ಲಿ ತಮ್ಮ ಹುಟ್ಟುಹಬ್ಬ ಆಚರಣೆಗೆ ವಿನೋದ್ ಪ್ರಭಾಕರ್ ನೋ ಎಂದಿದ್ದಾರೆ. ಅಭಿಮಾನಿಗಳಿಗೆ ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡದಂತೆ ಮನವಿ ಮಾಡಿದ್ದಾರೆ.
ಅಂಬಿ ನಿಧನದ ಸುದ್ದಿ ಕೇಳಿ ಕಣ್ಣೀರಿಟ್ಟ 'ಬಿಗ್ ಬಾಸ್' ಸ್ಪರ್ಧಿಗಳು
''ಕಳೆದ ಬಾರಿ ಅನೇಕ ಸಂಖ್ಯೆಯ ಅಭಿಮಾನಿಗಳು ಹುಟ್ಟುಹಬ್ಬಕ್ಕೆ ಬಂದಿದ್ದರು. ಈ ಬಾರಿ ಕೇಕ್, ಹಾರ, ಪಟಾಕಿ ಯಾವುದು ಬೇಡ, ಹುಟ್ಟುಹಬ್ಬ ಆಚರಣೆ ಮಾಡುವ ಮನಸ್ಥಿತಿಯಲ್ಲಿ ನಾನು ಇಲ್ಲ. ವಿಶ್ ಮಾಡಿಬೇಕು ಎನ್ನುವವರು ಕೇಕ್ ಹಾರ ಯಾವುದು ಇಲ್ಲದೆ ಬಂದು ಶುಭಾಶಯ ತಿಳಿಸಿ ಎಂದು ಹೇಳಿದ್ದಾರೆ.
ಗಂಗಾನದಿಯಲ್ಲಿ ಅಂಬರೀಶ್ ಚಿತಾಭಸ್ಮ ವಿಸರ್ಜನೆ
ಈ ರೀತಿ ವಿನೋದ್ ಪ್ರಭಾಕರ್ ಅಗಲಿದ ನಾಯಕನಿಗೆ ತಮ್ಮ ಗೌರವ ಸೂಚಿಸಿದ್ದಾರೆ. ಸದ್ಯ, ವಿನೋದ್ ಪ್ರಭಾಕರ್ 'ರಗಡ್', 'ಫೈಟರ್' ಸೇರಿದಂತೆ ಕೆಲ ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ .