Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರ ನಿರ್ಮಾಪಕರಾದ ವಿಷ್ಣು ಸೇನಾ ಸಮಿತಿ ಅಧ್ಯಕ್ಷ ಶ್ರೀನಿವಾಸ್
ಡಾ ವಿಷ್ಣುವರ್ಧನ್ ಅವರ ಹೆಸರಲ್ಲಿ ರಾಷ್ಟ್ರೀಯ ಉತ್ಸವ ನಡೆಸಿ ದಾಖಲೆ ನಿರ್ಮಿಸಿರುವ ಡಾ ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಈಗ ಚಲನಚಿತ್ರ ನಿರ್ಮಾಣಕ್ಕೆ ಕೈಹಾಕಿದ್ದಾರೆ.
ಸಿನಿಮಾ ನಿರ್ಮಾಪಕರಾಗಬೇಕು ಎಂದು ಬಹಳ ವರ್ಷಗಳಿಂದ ಕನಸು ಕಂಡಿದ್ದ ಶ್ರೀನಿವಾಸ್ ಅಂತಿಮವಾಗಿ ತಮ್ಮ ಆಸೆ ಈಡೇಸಿಕೊಳ್ಳುತ್ತಿದ್ದಾರೆ. ಹೌದು, ಸದ್ಯದಲ್ಲೇ ಸ್ಯಾಂಡಲ್ ವುಡ್ ನಲ್ಲೊಂದು ಸಿನಿಮಾ ನಿರ್ಮಿಸಲಿದ್ದಾರೆ ವಿಷ್ಣು ಅಭಿಮಾನಿ.
ವಿಷ್ಣುವರ್ಧನ್ ಸ್ಮಾರಕ ಸ್ಥಳಾಂತರದ ಬಗ್ಗೆ ವದಂತಿ ನಂಬಬೇಡಿ
ಶ್ರೀನಿವಾಸ್ ನಿರ್ಮಿಸಲಿರುವ ಚಿತ್ರಕ್ಕೆ ಯಾರು ನಾಯಕನಟನಾಗಬಹುದು ಎಂಬುದರ ಬಗ್ಗೆ ಸದ್ಯಕ್ಕೆ ಉತ್ತರವಿಲ್ಲ. ಆದರೆ ಸ್ಟಾರ್ ನಟರೊಬ್ಬರ ಜೊತೆ ಸಿನಿಮಾ ಮಾಡುವುದು ಖಚಿತ.
ಸುದೀಪ್ ಅವರ ಜೊತೆ ಹೆಚ್ಚು ಆತ್ಮೀಯ ಒಡನಾಟ ಹೊಂದಿರುವ ಶ್ರೀನಿವಾಸ್ ಅವರನ್ನ ನಾಯಕನನ್ನಾಗಿಸಲು ಮುಂದಾಗಿದ್ದಾರೆ ಎಂಬ ಕುತೂಹಲ ಇದೆ. ಸುದೀಪ್ ಅವರ ಶ್ರೀನಿವಾಸ್ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ ಎನ್ನುವುದು ನಿಜ. ಆದರೆ, ಅವರೇ ನಟಿಸುಬಹುದು ಎಂಬುದನ್ನ ಈಗಲೇ ಹೇಳಲು ಸಾಧ್ಯವಿಲ್ಲ.
'ಯಜಮಾನ್ರಿಗೊಂದು ರಂಗನಮನ': ಶುಭ ಕೋರಿದ ಸುದೀಪ್
ಸದ್ಯ ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ವಿಶೇಷವಾಗಿ ಕೆಲವು ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದ್ದು, ಅದರ ತಯಾರಿಯಲ್ಲಿದ್ದಾರೆ. ಬಳಿಕ ಡಿಸೆಂಬರ್ ಸಮಯಕ್ಕೆ ಸಿನಿಮಾ ಕೆಲಸಕ್ಕೆ ಚಾಲನೆ ನೀಡಲು ಚಿಂತಿಸಿದ್ದಾರೆ.