Don't Miss!
- Automobiles ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- News Karnataka Lok Sabha Elections: ರಾಷ್ಟ್ರೀಯ ಮುಖಂಡರು VS ರಾಜ್ಯ ನಾಯಕರು; ಗೆಲ್ಲೋದು ಯಾರು?
- Lifestyle ರಸ್ತೆ ಬದಿಯ ಮರಗಳಿಗೆ ಬಣ್ಣ ಏಕೆ ಬಳಿದಿರುತ್ತಾರೆ..? ಕೆವಿನ್ ಪೀಟರ್ಸನ್ಗೆ ಈ ಪ್ರಶ್ನೆ ಕಾಡಿದ್ದೇಕೆ..?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಡಿಯೋ: 'ಕತ್ತಲೆ ಭಾಗ್ಯ'ಕ್ಕೆ ಸ್ಯಾಂಡಲ್ ವುಡ್ ಸ್ಟಾರ್ಸ್ ಸಖತ್ ಪಂಚ್
ಕರ್ನಾಟಕದಲ್ಲಿ ಆಗುತ್ತಿರುವ ಲೋಡ್ ಶೆಡ್ಡಿಂಗ್ ಬಗ್ಗೆ ಫೇಸ್ ಬುಕ್, ವಾಟ್ಸ್ ಆಪ್ ಮತ್ತು ಟ್ವಿಟ್ಟರ್ ನಲ್ಲಿ ಹಾಸ್ಯ ವಿಡಂಬನೆ ಮಾಡುವವರೇ ಹೆಚ್ಚು. ಕರ್ನಾಟಕ ಸರ್ಕಾರದ 'ಕತ್ತಲೆ ಭಾಗ್ಯ' ಯೋಜನೆ ಬಗ್ಗೆ ಹುಟ್ಟಿಕೊಂಡಿರುವ ಜೋಕ್ ಗಳು ಒಂದೆರಡಲ್ಲ.
ಅಂತಹುದರಲ್ಲಿ 'ನಮ್ದುಕೆ' ಅನ್ನುವ ಯೂಟ್ಯೂಬ್ ವಾಹಿನಿ 'ಕತ್ತಲೆ ಭಾಗ್ಯ' ಬಗ್ಗೆ ಒಂದು ವಿಡಿಯೋ ರೆಡಿ ಮಾಡಿದೆ. ಸರ್ಕಾರದ 'ಕತ್ತಲೆ ಭಾಗ್ಯ' ಯೋಜನೆ ಬಗ್ಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಹೇಗೆ ಪ್ರತಿಕ್ರಿಯೆ ಕೊಡಬಹುದು? ಈ ಪ್ರಶ್ನೆಗೆ ನೀವು ಉತ್ತರ ಕಂಡುಕೊಳ್ಳುವ ಮುನ್ನ ಈ ವಿಡಿಯೋನ ಒಮ್ಮೆ ನೋಡಿಬಿಡಿ....
ಡೈಲಾಗ್ ಕಿಂಗ್ ಸಾಯಿಕುಮಾರ್, ನವರಸ ನಾಯಕ ಜಗ್ಗೇಶ್, ರಿಯಲ್ ಸ್ಟಾರ್ ಉಪೇಂದ್ರ, ರವಿಶಂಕರ್ ಮತ್ತು ಡಾ.ರಾಜ್ ಕುಮಾರ್ ರವರ ಅನುಕರಣೆ ಮಾಡಿರುವ ಈ ವಿಡಿಯೋ ಸಖತ್ ಮಜವಾಗಿದೆ. ['ಕತ್ತಲೆ ಭಾಗ್ಯ' ಯೋಜನೆಯ ಪ್ರಯೋಜನಗಳು ಯಾವವು?!]
ಶ್ರವಣ್ ಮತ್ತು ಸಂದೀಪ್ ತಯಾರಿಸಿರುವ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 'ಕತ್ತಲೆ ಭಾಗ್ಯ' ಬಗ್ಗೆ ನೀವೂ ಗೊಣಗುತ್ತಿದ್ದರೆ, ಒಮ್ಮೆ ಈ ವಿಡಿಯೋ ನೋಡಿ ನಕ್ಕುಬಿಡಿ.