Don't Miss!
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುದುರೆ ಮೇಲಿನಿಂದ ಬಿದ್ದ ರಕ್ಷಿತ್ : ಸ್ಪಷ್ಟನೆ ನೀಡಿದರು ಪುಷ್ಕರ್
ನಟ ರಕ್ಷಿತ್ ಶೆಟ್ಟಿ ಚಿತ್ರೀಕರಣದ ವೇಳೆ ಕುದುರೆ ಮೇಲಿಂದ ಬಿದ್ದ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿದೆ. ಇದೀಗ ಆ ವಿಷಯಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಸ್ಪಷ್ಟನೆ ನೀಡಿದ್ದಾರೆ.
'ಶ್ರೀಮನ್ನಾರಾಯಣ' ಸಿನಿಮಾದ ಶೂಟಿಂಗ್ ವೇಳೆ ಕುದುರೆ ಮೇಲೆ ಕುಳಿತ್ತಿದ್ದ ರಕ್ಷಿತ್ ಆಕಸ್ಮಿಕವಾಗಿ ಬಿದ್ದಿದರು. ಈ ವಿಡಿಯೋ ಇಂದು ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿದೆ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ವಿಡಿಯೋ ವೈರಲ್ ಆಗುತ್ತಿದೆ. ಈ ಬಗ್ಗೆ ಇದೀಗ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ರಕ್ಷಿತ್ ಜೊತೆ ಬ್ರೇಕ್ ಅಪ್ ಅಂದೋರಿಗೆ ಮಾತಲ್ಲೇ ಮಾಂಜ ಕೊಟ್ಟ ರಶ್ಮಿಕಾ
''ರಕ್ಷಿತ್ ಮತ್ತು ಕುದುರೆ ಇಬ್ಬರು ಸೇಫ್ ಆಗಿ ಇದ್ದಾರೆ. ಇದು ಎರಡು ತಿಂಗಳ ಹಿಂದಿನ ವಿಡಿಯೋ. ಈಗ ಅದು ಹೇಗೆ ಮೀಡಿಯಾಗೆ ಸಿಕ್ಕಿದೆ ಎಂಬುದು ತಿಳಿದಿಲ್ಲ. ಆದರೆ, ಈ ಮೂಲಕ ಸ್ಪಷ್ಟನೆ ನೀಡುತ್ತಿದ್ದೇನೆ. ಎಲ್ಲರೂ ಆರಾಮಾಗಿ ಇದ್ದಾರೆ. ನಿಮ್ಮ ಕಾಳಜಿಗೆ ಧನ್ಯವಾದ'' ಎಂದು ತಿಳಿಸಿದ್ದಾರೆ.
'ಅವನೇ ಶ್ರೀಮನ್ನಾರಾಯಣ' ಸೆಟ್ ನಲ್ಲಿ ಕಂಡ ರವಿಮಾಮ
ಅಂದಹಾಗೆ, 'ಶ್ರೀಮನ್ನಾರಾಯಣ' ಸಿನಿಮಾ ರಕ್ಷಿತ್ ಶೆಟ್ಟಿ ನಟನೆಯ ಹೊಸ ಸಿನಿಮಾವಾಗಿದೆ. ಈ ಚಿತ್ರದ ಟೀಸರ್ ಈಗಾಗಲೇ ಬಿಡುಗಡೆಯಾಗಿ ದೊಡ್ಡ ಹಿಟ್ ಆಗಿದೆ. ಶಾನ್ವಿ ಶ್ರೀವತ್ಸವ ಸಿನಿಮಾ ನಾಯಕಿ ಆಗಿದ್ದಾರೆ.