Don't Miss!
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- News ಭಾರತೀಯ ರೈಲ್ವೆಗೆ 171 ವರ್ಷ: ಮೊದಲ ರೈಲು ಸಂಚಾರ ಎಲ್ಲಿಂದ ಎಲ್ಲಿಗೆ? ಪೋಸ್ಟ್ ಹಂಚಿಕೊಂಡ ರೈಲ್ವೆ
- Technology ಅಗ್ಗದ ದರದಲ್ಲಿ 5G ಫೋನ್ ಖರೀದಿಸಬೇಕೆ?..ಈ ಆಫರ್ ಮಿಸ್ ಮಾಡ್ಕೋಬೇಡಿ!
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ' ಚಿತ್ರದಲ್ಲಿ ದರ್ಶನ್ ಜೊತೆ ಅರ್ಜುನ್ ಸರ್ಜಾ ನಟನೆ..?
ನಟ ದರ್ಶನ್ ಅವರ 50ನೇ ಸಿನಿಮಾವಾಗಿರುವ 'ಕುರುಕ್ಷೇತ್ರ' ದಿನೇ ದಿನೇ ಸುದ್ದಿ ಮಾಡುತ್ತಲೇ ಇದೆ. ಸಿನಿಮಾದ ಮುಹೂರ್ತದ ದಿನ ಹತ್ತಿರ ಬರುತ್ತಿದ್ದ ಹಾಗೆ ಚಿತ್ರಕ್ಕೆ ಒಬ್ಬೊಬ್ಬರೆ ನಟರು ಸೇರಿಕೊಳ್ಳುತ್ತಿದ್ದಾರೆ.
'ಕುರುಕ್ಷೇತ್ರ'ದಲ್ಲಿ ಡೈಲಾಗ್ ಕಿಂಗ್ ಸಾಯಿಕುಮಾರ್ ಪಾತ್ರವೇನು?
ಇದೀಗ 'ಕುರುಕ್ಷೇತ್ರ' ಚಿತ್ರದಲ್ಲಿ ನಟ ಅರ್ಜುನ್ ಸರ್ಜಾ ಮತ್ತು ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಹೆಸರು ಕೇಳಿ ಬರುತ್ತಿದೆ. ಸಿನಿಮಾದ ಎರಡು ಮುಖ್ಯ ಪಾತ್ರಗಳಿಗಾಗಿ ಚಿತ್ರತಂಡ ಈ ಇಬ್ಬರು ನಟರನ್ನು ಸಂಪರ್ಕ ಮಾಡಿದೆಯಂತೆ. ಸದ್ಯ ಈ ವಿಷಯ ಮಾತುಕತೆ ಹಂತದಲ್ಲಿದೆ.
'ಕುರುಕ್ಷೇತ್ರ' ಚಿತ್ರದಲ್ಲಿ ನಿಖಿಲ್ ಕುಮಾರ್ ಲುಕ್ ಬಹಿರಂಗ
ಅಂದಹಾಗೆ, 'ಕುರುಕ್ಷೇತ್ರ' ಸಿನಿಮಾದ ಮುಹೂರ್ತ ಇದೇ ಜುಲೈ 31 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಈ ಚಿತ್ರವನ್ನು ಮುನಿರತ್ನ ನಿರ್ಮಾಣ ಮಾಡುತ್ತಿದ್ದು, ನಾಗಣ್ಣ ನಿರ್ದೇಶನ ಮಾಡುತ್ತಿದ್ದಾರೆ. ದರ್ಶನ್, ರವಿಚಂದ್ರನ್, ಸಾಯಿಕುಮಾರ್, ನಿಖಿಲ್ ಕುಮಾರ್, ಹರಿಪ್ರಿಯಾ, ಲಕ್ಷ್ಮಿ, ಸ್ನೇಹಾ, ಸೇರಿದಂತೆ ಹಲವರು ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.