Don't Miss!
- Finance ಆಕ್ಸಿಸ್ ಬ್ಯಾಂಕ್ಗೆ ಭರ್ಜರಿ ಲಾಟರಿ, 7,129 ಕೋಟಿ ನಿವ್ವಳ ಲಾಭ!
- News Gold Price: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ವಿವರ
- Lifestyle ಬಾಯಿ ಚಪ್ಪರಿಸಿ ಸವಿಯುವ ನೆಲ್ಲಿಕಾಯಿ ಉಪ್ಪಿನಕಾಯಿ..!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳು ಪತ್ರಿಕೆಗಳಲ್ಲಿಯೂ 'ಯಜಮಾನ'ನ ಗುಣಗಾನ
Recommended Video
ನಟ ದರ್ಶನ್ ಅವರ 'ಯಜಮಾನ' ಚಿತ್ರದ ಮೊದಲ ಹಾಡು ಅಭಿಮಾನಿಗಳ ಮುಂದೆ ಬರಲು ಸಿದ್ಧವಾಗಿದೆ. ಈ ವಿಷಯವನ್ನು ನಿನ್ನೆ ಚಿತ್ರತಂಡ ಹಂಚಿಕೊಂಡಿದ್ದು, ಸಿನಿಮಾದ ಹಾಡು ಸಂಕ್ರಾಂತಿ ಹಬ್ಬದ ವಿಶೇಷವಾಗಿ ರಿಲೀಸ್ ಆಗುತ್ತಿದೆ.
'ಯಜಮಾನ' ಸಿನಿಮಾ ಬಗ್ಗೆ ತಮಿಳು ಪತ್ರಿಕೆಗಳಲ್ಲಿಯೂ ಸುದ್ದಿ ಆಗಿದೆ. ದರ್ಶನ್ ಬಗ್ಗೆ ಅಲ್ಲಿನ ಪತ್ರಿಕೆಗಳಲ್ಲಿ ಸಹ ಗುಣಗಾನ ಮಾಡಲಾಗಿದೆ. 'ಕೆಜಿಎಫ್' ಬಳಿಕ ಕನ್ನಡದ ಕಡೆ ಹೆಚ್ಚು ಪರಭಾಷ ಪ್ರೇಕ್ಷಕರು ಕಣ್ಣು ಹಾಕುತ್ತಿದ್ದಾರೆ. ಅದೇ ರೀತಿ ಕನ್ನಡ ಈ ಸಿನಿಮಾ ಸದ್ದು ಮಾಡುತ್ತಿವೆ.
ಸಂಕ್ರಾಂತಿಗೆ ವಿಶೇಷ ಉಡುಗೊರೆ ನೀಡಲಿದ್ದಾರೆ 'ಯಜಮಾನ'
'ಶಿವನಂದಿ..' ಎನ್ನುವ 'ಯಜಮಾನ' ಸಿನಿಮಾದ ಮೊದಲ ಹಾಡು ಜನವರಿ 15ಕ್ಕೆ ಬಿಡುಗಡೆಯಾಗುತ್ತಿದೆ. 'ಬಹದ್ದೂರ್' ಖ್ಯಾತಿಯ ಚೇತನ್ ಕುಮಾರ್ ಈ ಹಾಡನ್ನು ಬರೆದಿದ್ದಾರೆ. ಹರಿಕೃಷ್ಣ ಸಂಗೀತ ಇಲ್ಲಿಯೂ ಮುಂದುವರೆದಿದೆ.
'ಯಜಮಾನ' ಹರಿಕೃಷ್ಣ ಹಾಗೂ ಪಿ ಕುಮಾರ್ ನಿರ್ದೇಶನದಲ್ಲಿ ಬರುತ್ತಿರುವ ಸಿನಿಮಾವಾಗಿದೆ. ಶೈಲಜಾ ನಾಗ್ ಸಿನಿಮಾದ ನಿರ್ಮಾಣ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ ಹಾಗೂ ತಾನ್ಯ ಹೋಪ್ ಚಿತ್ರದ ನಾಯಕಿಯರಾಗಿದ್ದಾರೆ.