Don't Miss!
- News Karnataka Lok Sabha Election 2024: ಏ.26ಕ್ಕೆ ಕರ್ನಾಟಕ ಮೊದಲ ಹಂತದ ಮತದಾನ: 14 ಕ್ಷೇತ್ರ, ಅಭ್ಯರ್ಥಿ, ಪೈಪೋಟಿ ಬಗ್ಗೆ ಮಾಹಿತಿ
- Lifestyle ಐಸ್ ಟೀ ಮಾಡುವುದು ಹೇಗೆ? ಇಲ್ಲಿದೆ ಪರ್ಫೆಕ್ಟ್ ಐಸ್ ಟೀ ರೆಸಿಪಿ
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳು ಪತ್ರಿಕೆಗಳಲ್ಲಿಯೂ 'ಯಜಮಾನ'ನ ಗುಣಗಾನ
Recommended Video
ನಟ ದರ್ಶನ್ ಅವರ 'ಯಜಮಾನ' ಚಿತ್ರದ ಮೊದಲ ಹಾಡು ಅಭಿಮಾನಿಗಳ ಮುಂದೆ ಬರಲು ಸಿದ್ಧವಾಗಿದೆ. ಈ ವಿಷಯವನ್ನು ನಿನ್ನೆ ಚಿತ್ರತಂಡ ಹಂಚಿಕೊಂಡಿದ್ದು, ಸಿನಿಮಾದ ಹಾಡು ಸಂಕ್ರಾಂತಿ ಹಬ್ಬದ ವಿಶೇಷವಾಗಿ ರಿಲೀಸ್ ಆಗುತ್ತಿದೆ.
'ಯಜಮಾನ' ಸಿನಿಮಾ ಬಗ್ಗೆ ತಮಿಳು ಪತ್ರಿಕೆಗಳಲ್ಲಿಯೂ ಸುದ್ದಿ ಆಗಿದೆ. ದರ್ಶನ್ ಬಗ್ಗೆ ಅಲ್ಲಿನ ಪತ್ರಿಕೆಗಳಲ್ಲಿ ಸಹ ಗುಣಗಾನ ಮಾಡಲಾಗಿದೆ. 'ಕೆಜಿಎಫ್' ಬಳಿಕ ಕನ್ನಡದ ಕಡೆ ಹೆಚ್ಚು ಪರಭಾಷ ಪ್ರೇಕ್ಷಕರು ಕಣ್ಣು ಹಾಕುತ್ತಿದ್ದಾರೆ. ಅದೇ ರೀತಿ ಕನ್ನಡ ಈ ಸಿನಿಮಾ ಸದ್ದು ಮಾಡುತ್ತಿವೆ.
ಸಂಕ್ರಾಂತಿಗೆ ವಿಶೇಷ ಉಡುಗೊರೆ ನೀಡಲಿದ್ದಾರೆ 'ಯಜಮಾನ'
'ಶಿವನಂದಿ..' ಎನ್ನುವ 'ಯಜಮಾನ' ಸಿನಿಮಾದ ಮೊದಲ ಹಾಡು ಜನವರಿ 15ಕ್ಕೆ ಬಿಡುಗಡೆಯಾಗುತ್ತಿದೆ. 'ಬಹದ್ದೂರ್' ಖ್ಯಾತಿಯ ಚೇತನ್ ಕುಮಾರ್ ಈ ಹಾಡನ್ನು ಬರೆದಿದ್ದಾರೆ. ಹರಿಕೃಷ್ಣ ಸಂಗೀತ ಇಲ್ಲಿಯೂ ಮುಂದುವರೆದಿದೆ.
'ಯಜಮಾನ' ಹರಿಕೃಷ್ಣ ಹಾಗೂ ಪಿ ಕುಮಾರ್ ನಿರ್ದೇಶನದಲ್ಲಿ ಬರುತ್ತಿರುವ ಸಿನಿಮಾವಾಗಿದೆ. ಶೈಲಜಾ ನಾಗ್ ಸಿನಿಮಾದ ನಿರ್ಮಾಣ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ ಹಾಗೂ ತಾನ್ಯ ಹೋಪ್ ಚಿತ್ರದ ನಾಯಕಿಯರಾಗಿದ್ದಾರೆ.