Don't Miss!
- Finance
ಫೆಬ್ರವರಿ 1ರಿಂದ ಟಾಟಾ ಮೋಟರ್ಸ್ ಕಾರು ದುಬಾರಿ, ಯಾಕೆ, ಇಲ್ಲಿದೆ ಕಾರಣ?
- News
ಹಾಸನ ಟಿಕೆಟ್ ಬಗ್ಗೆ ಮಾತನಾಡಲು ರೇವಣ್ಣ ಬಿಟ್ಟರೆ ಯಾರಿಗೂ ಅವಕಾಶವಿಲ್ಲ; HDKಗೆ ಸೂರಜ್ ಟಾಂಗ್
- Technology
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
- Lifestyle
ಬಿಪಿ ಸಮಸ್ಯೆಯೇ? ಪಿಜ್ಜಾ, ಮಜ್ಜಿಗೆ ಈ ಬಗೆಯ ಅಧಿಕ ಸೋಡಿಯಂ ಆಹಾರ ಸೇವಿಸಲೇಬೇಡಿ
- Sports
Women's Premier League : ಫೆಬ್ರವರಿ 2ನೇ ವಾರ ಆಟಗಾರರ ಹರಾಜು: ದೆಹಲಿಯಲ್ಲಿ ಹರಾಜು ಪ್ರಕ್ರಿಯೆ
- Automobiles
ಬಾಕ್ಸ್ ಆಫೀಸ್ನಲ್ಲಿ 'ಪಠಾಣ್' ಅಬ್ಬರ: ಈ ಚಿತ್ರದಲ್ಲಿ ಕಾಣಿಸಿಕೊಂಡ ಆಕರ್ಷಕ ಕಾರುಗಳಿವು...
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಪೈಲ್ವಾನ್' ಸಿನಿಮಾಗೆ ಹಣಕಾಸಿನ ಸಹಾಯ ಮಾಡಿದ್ದರು ಈ ಇಬ್ಬರು ನಟರು
Recommended Video
'ಪೈಲ್ವಾನ್' ಬಿಡುಗಡೆಯಾಗಿ 50 ದಿನಗಳನ್ನು ಪೂರೈಸಿದೆ. ಈ ಸಿನಿಮಾ ಯಶಸ್ವಿಯಾಗಲು ಸುದೀಪ್ ಜೊತೆಗೆ ಕನ್ನಡದ ಇಬ್ಬರು ನಟರೂ ಸಹ ಕಾರಣರಾಗಿದ್ದಾರೆ. ಈ ನಟರಿಗೆ ನಿರ್ಮಾಪಕಿ ಸ್ವಪ್ನ ಕೃಷ್ಣ ಧನ್ಯವಾದ ಹೇಳಿದ್ದಾರೆ.
ಪೈಲ್ವಾನ್
ಚಿತ್ರದ
ಟಿಕೆಟ್
ಬೆಲೆಯಲ್ಲಿ
ಆಫರ್
ನೀಡಿದ
ನಿರ್ಮಾಪಕ
ನಟ ಯಶ್ ಹಾಗೂ ನಿಖಿಲ್ ಕುಮಾರ್ 'ಪೈಲ್ವಾನ್' ಸಿನಿಮಾಗೆ ಹಣಕಾಸಿನ ಸಹಾಯ ಮಾಡಿದ್ದರು. ಬಿಡುಗಡೆ ಸಮಯದಲ್ಲಿ ಹಣಕಾಸಿನ ಸಮಸ್ಯೆ ಬಂದಾಗ ನಿರ್ದೇಶಕ ಕೃಷ್ಣ ಜೊತೆಗೆ ಯಶ್ ಹಾಗೂ ನಿಖಿಲ್ ಕುಮಾರ್ ನಿಂತರು. ಆ ಸಮಯದಲ್ಲಿ ಈ ಇಬ್ಬರು ನಟರು ಹಣಕಾಸಿನ ಸಹಾಯ ಮಾಡಿದ್ದು, ಸಿನಿಮಾ ಬಿಡುಗಡೆ ಸರಿಯಾಗಿ ಆಯ್ತು.
ಒಬ್ಬ ಟೆಕ್ನಿಷಿಯನ್ ಅನ್ನು ನಂಬಿ ಸಿನಿಮಾಗೆ ಹಣ ಸಹಾಯ ಮಾಡಿದ ಯಶ್ ಹಾಗೂ ನಿಖಿಲ್ ಕುಮಾರ್ ರಿಗೆ ನಿರ್ಮಾಪಕಿ ಸ್ವಪ್ನ ಕೃಷ್ಣ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಥ್ಯಾಂಕ್ಯು ಹೇಳಿದ್ದಾರೆ. ಒಬ್ಬ ನಟನ ಸಿನಿಮಾಗೆ ಇನ್ನೊಬ್ಬ ನಟರು ಈ ರೀತಿ ಸಹಾಯ ಮಾಡುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆಯಾಗಿದೆ.

ಅಂದಹಾಗೆ, ಈ ಹಿಂದೆ ನಟ ಯಶ್ ರಿಗೆ ಕೃಷ್ಣ 'ಗಜ ಕೇಸರಿ' ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಕ್ಯಾಮರಾ ಮ್ಯಾನ್ ಆಗಿದ್ದ ಕೃಷ್ಣ ಇದೇ ಸಿನಿಮಾದಿಂದ ಡೈರೆಕ್ಟರ್ ಆದರು.
50
ದಿನಗಳನ್ನು
ಪೂರೈಸಿ
ಸೆಂಚುರಿಯತ್ತ
ಮುನ್ನುಗ್ಗುತ್ತಿದೆ
'ಪೈಲ್ವಾನ್'
ಇನ್ನು ಕೃಷ್ಣ ತಮ್ಮ ಮುಂದಿನ ಸಿನಿಮಾವನ್ನು ನಿಖಿಲ್ ಕುಮಾರ್ ಜೊತೆಗೆ ಮಾಡುತ್ತಿದ್ದಾರೆ. ಈ ಸಿನಿಮಾ ನಿಖಿಲ್ ನಟನೆಯ ನಾಲ್ಕನೇ ಸಿನಿಮಾವಾಗಿದೆ.