Don't Miss!
- News
ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದ ಅದಾನಿ, ಇದು ಆರ್ಥಿಕ ದಿವಾಳಿತನದ ಮುನ್ಸೂಚನೆಯೇ
- Finance
Jio, Airtel 5G: ಕಳೆದ 4 ತಿಂಗಳಲ್ಲಿ ಎಷ್ಟು ಗ್ರಾಹಕರನ್ನು ಆಕರ್ಷಿಸಿವೆ ಟೆಲಿಕಾಂ ಕಂಪನಿಗಳು? ಇಲ್ಲಿದೆ ಮಾಹಿತಿ
- Sports
KCC Cup 2023: ಯಾವ ತಂಡಕ್ಕೆ ಯಾರು ನಾಯಕ?; ಸುದೀಪ್ ತಂಡದಲ್ಲಿ ಯೂನಿವರ್ಸಲ್ ಬಾಸ್!
- Technology
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- Automobiles
ಭಾರತದಲ್ಲಿ ದಾಖಲೆ ಮಟ್ಟದ ಬುಕ್ಕಿಂಗ್ ಪಡೆದುಕೊಳ್ಳುತ್ತಿವೆ ಮಾರುತಿ ಜಿಮ್ನಿ, ಫ್ರಾಂಕ್ಸ್
- Lifestyle
ಸಂಗಾತಿ ಸುಮ್-ಸಮ್ಮನೇ ಸಂಶಯ ಪಡುತ್ತಾರಾ? ಅವರ ಸಂಶಯ ಹೋಗಲಾಡಿಸಲು ಏನು ಮಾಡಬೇಕು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ನಮ್ಮನ್ನ ಟಾರ್ಗೆಟ್ ಮಾಡೋರು ಹುಷಾರಾಗಿರಿ': ಯಶ್ ಎಚ್ಚರಿಕೆ
Recommended Video
ಮಂಡ್ಯದಲ್ಲಿ ಮುಖ್ಯಮಂತ್ರಿ ಮಗ ನಿಖಿಲ್ ಕುಮಾರ್ ಅವರ ವಿರುದ್ಧವಾಗಿ ಪ್ರಚಾರ ಮಾಡಿದವರನ್ನ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಇದೇ ವಿಚಾರದಲ್ಲಿ ನಟ ದರ್ಶನ್ ಮತ್ತು ಯಶ್ ಅವರನ್ನ ಕೂಡ ಟಾರ್ಗೆಟ್ ಮಾಡಲಾಗುತ್ತೆ ಎಂಬ ಮಾತಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ನಟ ಯಶ್ ''ನಮ್ಮನ್ನ ಯಾರೂ ಟಾರ್ಗೆಟ್ ಮಾಡಲು ಸಾಧ್ಯವಿಲ್ಲ. ನಾವು ಮನೆ ಮಕ್ಕಳಂತೆ ಕೆಲಸ ಮಾಡಿದ್ದೀವಿ. ನಮಗೆ ನೂರರಷ್ಟು ನಂಬಿಕೆ ವಿಶ್ವಾಸವಿದೆ. ಸ್ವಾಭಿಮಾನಕ್ಕಾಗಿ ಸುಮಲತಾ ಅವರಿಗೆ ಮತ ನೀಡಿದ್ದಾರೆ. ನಾವು ಗೆಲ್ಲುತ್ತೇವೆ'' ಎಂದು ಯಶ್ ತಿಳಿಸಿದ್ದಾರೆ.
ನಿಖಿಲ್
ಗೆದ್ದರೇ
ದರ್ಶನ್-ಯಶ್
ಗೆ
ಎದುರಾಗುವ
ಸವಾಲುಗಳು
ಸಾಮಾನ್ಯವಲ್ಲ.!
'ನಮ್ಮನ್ನ ಟಾರ್ಗೆಟ್ ಮಾಡೋರು ಹುಷಾರಾಗಿರಬೇಕು, ನಾವು ಜನಗಳ ಆಸ್ತಿ. ನಮ್ಮನ್ನ ಏನೂ ಮಾಡೋಕೆ ಆಗಲ್ಲ. ಯಾರಾದರೂ ನನ್ನ ವಿಷ್ಯಕ್ಕೆ ಬಂದ್ರೆ ನಾನಂತೂ ಸುಮ್ಮನೆ ಬಿಡಲ್ಲ'' ಎಂದು ರಾಕಿಂಗ್ ಸ್ಟಾರ್ ಯಶ್ ಎಚ್ಚರಿಕೆ ನೀಡಿದ್ದಾರೆ.
'ಮಂಡ್ಯ
ಅಲ್ಲ,
ಕರ್ನಾಟಕ
ಬಿಟ್ಟು
ಹೋಗ್ತೀನಿ':
ಸಿಎಂಗೆ
ಯಶ್
ಸವಾಲ್
ಇತ್ತೀಚಿಗಷ್ಟೆ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡಿದ ಅವರು ''ನನ್ನ ಪರವಾಗಿ ಬೆಂಬಲ ನೀಡಿದವರಿಗೆ, ಪ್ರಚಾರ ಮಾಡಿದವರಿಗೆ ತೊಂದರೆ ನೀಡಲಾಗುತ್ತಿದೆ. ಟಾರ್ಗೆಟ್ ಮಾಡುತ್ತಿದ್ದಾರೆ'' ಎಂದು ಆರೋಪಿಸಿದ್ದರು.