twitter
    For Quick Alerts
    ALLOW NOTIFICATIONS  
    For Daily Alerts

    ಸುಮಮ್ಮನಿಗೆ ಸಾಮಾನ್ಯವಾದ ಹೋರಾಟ ಆಗಿರಲ್ಲಿಲ್ಲ : ನಟ ಯಶ್

    |

    Recommended Video

    ಮಂಡ್ಯ ಚುನಾವಣೆ ಯುದ್ಧ ಗೆದ್ದೆವು ಎಂದ ಯಶ್ | Oneindia kannada

    ಮಂಡ್ಯದಲ್ಲಿ ನಡೆದ ಸ್ವಾಭಿಮಾನಿಗಳ ವಿಜಯೋತ್ಸವದಲ್ಲಿ ರಾಕಿಂಗ್ ಸ್ಟಾರ್ ಯಶ್ ಮಂಡ್ಯ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. "ಅವತ್ತೇ ಹೇಳಿದ್ದೆ ಅಂಬ್ರೀಶ್ ಅಣ್ಣನ ಹುಟ್ಟುಹಬ್ಬಕ್ಕೆ 23ಕ್ಕೆ ಮಂಡ್ಯ ಜನ ಗಿಫ್ಟ್ ಕೊಡ್ತಾರೆ ಅಂತ ಆ ಮಾತು ನಿಜವಾಗಿದೆ". "ಅಂಬರೀಶ್ ಅವರು ಯಾವಾಗಲು ಮಂಡ್ಯದ ಗಂಡು" ಎಂದು ಯಶ್ ಹೇಳಿದ್ದಾರೆ.

    "ಇಷ್ಟು ದೊಡ್ಡ ಗೆಲುವು ಕೊಟ್ಟಿರುವ ಮಂಡ್ಯದ ಜನತೆಗೆ ಯಾವರೀತಿ ಕೃತಜ್ಞತೆ ಸಲ್ಲಿಸಬೇಕು ಎಂದು ಗೊತ್ತಾಗುತ್ತಿಲ್ಲ. ದರ್ಶನ್ ಹೇಳಿದ ಹಾಗೆ ಚರ್ಮ ತೆಗೆದು ಚಪ್ಪಲಿ ಮಾಡಿಕೊಟ್ರು ಸಾಲದು" ಎಂದು ಹೇಳುವ ಮೂಲಕ ದರ್ಶನ್ ಮಾತನ್ನು ಮತ್ತೊಮ್ಮೆ ನೆನಪಿಸಿದ್ರು ಯಶ್.

    'ಸ್ವಾಭಿಮಾನ' ವೇದಿಕೆಯಲ್ಲಿ ಮಂಡ್ಯ ಜನರ ಪಾದಕ್ಕೆ ನಮಸ್ಕರಿಸಿದ ದರ್ಶನ್ 'ಸ್ವಾಭಿಮಾನ' ವೇದಿಕೆಯಲ್ಲಿ ಮಂಡ್ಯ ಜನರ ಪಾದಕ್ಕೆ ನಮಸ್ಕರಿಸಿದ ದರ್ಶನ್

    "ಸುಮಮ್ಮನ ಹೋರಾಟ ಸಾಮಾನ್ಯಾ ಆಗಿರಲ್ಲಿಲ್ಲ. ಆದ್ರೆ ಮಂಡ್ಯದ ಜನತೆಗೆ ಅಂಬಿ ಅಣ್ಣನ ಬಗ್ಗೆ ಗೊತ್ತಿತ್ತು. ಹಾಗಾಗಿ ಗೆಲ್ಲಿಸಿಕೊಟ್ಟಿದ್ದಾರೆ" ಎಂದು ವಿಜಯೋತ್ಸವದಲ್ಲಿ ಯಶ್ ಹೇಳಿದ್ದಾರೆ. ಮಾತಿನ ಮಧ್ಯೆ ಸ್ಟೀಮ್ ಬೋಟಿನ ಕಥೆಯನ್ನು ಮಂಡ್ಯ ಜನರ ಮುಂದೆ ಹೇಳಿದ್ರು.

    yash spoke about Sumalatha and Mandya election in Swabhimanigala Vijayotsava at Mandya

    "ನಮ್ಮ ಗೆಲುವಿಗೆ ನಮಗಿಂತ್ತ ಜಾಸ್ತಿ ನೀವು ಸಹಾಯ ಮಾಡಿದ್ರಿ.

    ಈಗಾಗಲೆ ಜನ ಪಾಠ ಕಲಿಸಿದ್ದಾರೆ. ಮತ್ತೆ ಮತ್ತೆ ಆ ತಪ್ಪುಗಳನ್ನು ಮಾಡಬೇಡಿ. ನಾವ್ಯಾರು ವಿರೋಧಿಗಳಲ್ಲ. ದ್ವೇಷ ರಾಜಕಾರಣ ಬೇಡ" ಎಂದು ಕಿವಿ ಮಾತು ಹೇಳುತ್ತಲೆ ವಿರೋಧಿಗಳಿಗೆ ಟಾಂಗ್ ಕೊಟ್ಟರು ಯಶ್.

    English summary
    Rocking star yash spoke about Sumalatha and Mandya election in Swabhimanigala Vijayotsava at Mandya.
    Wednesday, May 29, 2019, 19:11
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X