Just In
- 7 min ago
ಸುದೀಪ್ ಗೆ ಸಿನಿಮಾ ನಿರ್ದೇಶನ ಮಾಡುವ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
- 1 hr ago
ಕಂಗನಾ ಮೇಲೆ ಕಥೆ ಕದ್ದ ಆರೋಪ; 72 ಗಂಟೆಯೊಳಗೆ ಉತ್ತರ ನೀಡಬೇಕೆಂದ ಲೇಖಕ
- 2 hrs ago
ಸೋನು ಸೂದ್ ಟೈಲರ್ ಶಾಪ್: ರಸ್ತೆ ಬದಿ ಕುಳಿತು ಬಟ್ಟೆ ಹೊಲಿಯುತ್ತಿರುವ ರಿಯಲ್ ಹೀರೋ
- 3 hrs ago
ಪುನೀತ್ ಸರಳತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪಂಚಮಸಾಲಿ ಸ್ವಾಮೀಜಿ
Don't Miss!
- Finance
ಜನವರಿ ತಿಂಗಳ ಮೊದಲ 15 ದಿನಗಳಲ್ಲಿ FPI 14,866 ಕೋಟಿ ರು. ಹೂಡಿಕೆ
- News
ಮೈಸೂರು-ಚೆನ್ನೈ ಹೈ ಸ್ಪೀಡ್ ರೈಲು; ಸರ್ವೆಗೆ ಬಿಡ್ ಸಲ್ಲಿಕೆ
- Automobiles
ಬೈಕ್ ಸವಾರರೇ ಎಚ್ಚರ: ರೇರ್ ವೀವ್ ಮಿರರ್ ಬಳಸದಿದ್ದರೂ ಬೀಳಲಿದೆ ದಂಡ
- Sports
ಪೂಜಾರ ವಿರುದ್ಧ ಆಸ್ಟ್ರೇಲಿಯಾ ತನ್ನ ಯೋಜನೆಯನ್ನು ಉತ್ತಮವಾಗಿ ಕಾರ್ಯಗತಗೊಳಿಸಿದೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸುಮಮ್ಮನಿಗೆ ಸಾಮಾನ್ಯವಾದ ಹೋರಾಟ ಆಗಿರಲ್ಲಿಲ್ಲ : ನಟ ಯಶ್
ಮಂಡ್ಯದಲ್ಲಿ ನಡೆದ ಸ್ವಾಭಿಮಾನಿಗಳ ವಿಜಯೋತ್ಸವದಲ್ಲಿ ರಾಕಿಂಗ್ ಸ್ಟಾರ್ ಯಶ್ ಮಂಡ್ಯ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. "ಅವತ್ತೇ ಹೇಳಿದ್ದೆ ಅಂಬ್ರೀಶ್ ಅಣ್ಣನ ಹುಟ್ಟುಹಬ್ಬಕ್ಕೆ 23ಕ್ಕೆ ಮಂಡ್ಯ ಜನ ಗಿಫ್ಟ್ ಕೊಡ್ತಾರೆ ಅಂತ ಆ ಮಾತು ನಿಜವಾಗಿದೆ". "ಅಂಬರೀಶ್ ಅವರು ಯಾವಾಗಲು ಮಂಡ್ಯದ ಗಂಡು" ಎಂದು ಯಶ್ ಹೇಳಿದ್ದಾರೆ.
"ಇಷ್ಟು ದೊಡ್ಡ ಗೆಲುವು ಕೊಟ್ಟಿರುವ ಮಂಡ್ಯದ ಜನತೆಗೆ ಯಾವರೀತಿ ಕೃತಜ್ಞತೆ ಸಲ್ಲಿಸಬೇಕು ಎಂದು ಗೊತ್ತಾಗುತ್ತಿಲ್ಲ. ದರ್ಶನ್ ಹೇಳಿದ ಹಾಗೆ ಚರ್ಮ ತೆಗೆದು ಚಪ್ಪಲಿ ಮಾಡಿಕೊಟ್ರು ಸಾಲದು" ಎಂದು ಹೇಳುವ ಮೂಲಕ ದರ್ಶನ್ ಮಾತನ್ನು ಮತ್ತೊಮ್ಮೆ ನೆನಪಿಸಿದ್ರು ಯಶ್.
'ಸ್ವಾಭಿಮಾನ' ವೇದಿಕೆಯಲ್ಲಿ ಮಂಡ್ಯ ಜನರ ಪಾದಕ್ಕೆ ನಮಸ್ಕರಿಸಿದ ದರ್ಶನ್
"ಸುಮಮ್ಮನ ಹೋರಾಟ ಸಾಮಾನ್ಯಾ ಆಗಿರಲ್ಲಿಲ್ಲ. ಆದ್ರೆ ಮಂಡ್ಯದ ಜನತೆಗೆ ಅಂಬಿ ಅಣ್ಣನ ಬಗ್ಗೆ ಗೊತ್ತಿತ್ತು. ಹಾಗಾಗಿ ಗೆಲ್ಲಿಸಿಕೊಟ್ಟಿದ್ದಾರೆ" ಎಂದು ವಿಜಯೋತ್ಸವದಲ್ಲಿ ಯಶ್ ಹೇಳಿದ್ದಾರೆ. ಮಾತಿನ ಮಧ್ಯೆ ಸ್ಟೀಮ್ ಬೋಟಿನ ಕಥೆಯನ್ನು ಮಂಡ್ಯ ಜನರ ಮುಂದೆ ಹೇಳಿದ್ರು.
"ನಮ್ಮ ಗೆಲುವಿಗೆ ನಮಗಿಂತ್ತ ಜಾಸ್ತಿ ನೀವು ಸಹಾಯ ಮಾಡಿದ್ರಿ.
ಈಗಾಗಲೆ ಜನ ಪಾಠ ಕಲಿಸಿದ್ದಾರೆ. ಮತ್ತೆ ಮತ್ತೆ ಆ ತಪ್ಪುಗಳನ್ನು ಮಾಡಬೇಡಿ. ನಾವ್ಯಾರು ವಿರೋಧಿಗಳಲ್ಲ. ದ್ವೇಷ ರಾಜಕಾರಣ ಬೇಡ" ಎಂದು ಕಿವಿ ಮಾತು ಹೇಳುತ್ತಲೆ ವಿರೋಧಿಗಳಿಗೆ ಟಾಂಗ್ ಕೊಟ್ಟರು ಯಶ್.