Just In
- 1 hr ago
ಹಿಂದೂ ಭಾವನೆಗಳಿಗೆ ಧಕ್ಕೆ; ಸೈಫ್ ನಟನೆಯ 'ತಾಂಡವ್' ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರ ದೂರು
- 2 hrs ago
ಕಪಾಳಮೋಕ್ಷ ಆರೋಪ; ನಟ ಮಹೇಶ್ ಮಂಜ್ರೇಕರ್ ವಿರುದ್ಧ ದೂರು ದಾಖಲು
- 3 hrs ago
ರಾಕಿಂಗ್ ಸ್ಟಾರ್ ಯಶ್ ಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನಾ ಜೋಡಿ
- 15 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
Don't Miss!
- News
ನೆದರ್ಲೆಂಡ್ಸ್ ಅಂಗಸಂಸ್ಥೆ ಮೂಲಕ ಭಾರತದಲ್ಲಿ ಹೂಡಿಕೆ ಮಾಡಲಿದೆ ಟೆಸ್ಲಾ
- Automobiles
ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ ಎಸ್ಯುವಿ
- Finance
ದೆಹಲಿಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಮುಟ್ಟಿದ ಪೆಟ್ರೋಲ್: ನಿಮ್ಮ ನಗರದಲ್ಲೆಷ್ಟು?
- Sports
ಐಎಸ್ಎಲ್: ಸಮಬಲದ ಪ್ರದರ್ಶನ ನೀಡಿ ಡ್ರಾ ಮಾಡಿಕೊಂಡ ಎಟಿಕೆಎಂಬಿ, ಗೋವಾ
- Lifestyle
ಅಂಡಾಣು ಶೈತ್ಯೀಕರಣ: ಮಗುವನ್ನು ಪಡೆಯಲು ಈ ವಿಧಾನ ಸುರಕ್ಷಿತವೇ?
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮುಯ್ಯಿಗೆ ಮುಯ್ಯಿ; ಯಶ್ 'ಮಾಸ್ಟರ್ ಪೀಸ್' ಕಟೌಟ್ ಪೀಸ್ ಪೀಸ್!
ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಮಾಸ್ಟರ್ ಪೀಸ್' ಸಿನಿಮಾ ಬಿಡುಗಡೆಗೆ ಇನ್ನೂ ಮೂರು ದಿನ ಬಾಕಿ ಇರುವಾಗಲೇ ಮುಖ್ಯ ಚಿತ್ರಮಂದಿರ ಸಂತೋಷ್ ಥಿಯೇಟರ್ ನಲ್ಲಿ ಯಶ್ ರವರ ಬೃಹತ್ ಕಟೌಟ್ ಹಾಕಲಾಗಿತ್ತು.
ಅದೂ, ಅಲ್ಲಿ ಸದ್ಯ ಪ್ರದರ್ಶನವಾಗುತ್ತಿರುವ 'ಹುಚ್ಚ ವೆಂಕಟ್' ಮತ್ತು ಸ್ವಪ್ನ ಚಿತ್ರಮಂದಿರದಲ್ಲಿ ಶೋ ಕಾಣುತ್ತಿರುವ 'ಜಾತ್ರೆ' ಚಿತ್ರದ ಕಟೌಟ್ ಗಳನ್ನ ಕಿತ್ತು ಬಿಸಾಕಿ ಅದೇ ಜಾಗದಲ್ಲಿ ಯಶ್ ರವರ ಕಟೌಟ್ ಗಳನ್ನ ಹಾಕಲಾಗಿತ್ತು.
ಈ ಬಗ್ಗೆ 'ಜಾತ್ರೆ' ಚಿತ್ರದ ನಾಯಕ ಚೇತನ್ ಚಂದ್ರ ಫೇಸ್ ಬುಕ್ ನಲ್ಲಿ ಬೇಸರ ವ್ಯಕ್ತಪಡಿಸಿದ್ರು. ['ಮಾಸ್ಟರ್ ಪೀಸ್' ಬಿಡುಗಡೆಗೆ ಮುನ್ನ ಏನಿದು ಅಪಸ್ವರ.?]
Time for the power of social media.HelloWho r active?Pls replyChetan chandra hereEnnu muru Dina edeAagle cutout...
Posted by Chethan Chandra on Monday, December 21, 2015
ಇದಾದ ಕೆಲವೇ ಘಂಟೆಗಳಲ್ಲಿ ಸಂತೋಷ್ ಚಿತ್ರಮಂದಿರದ ಮುಂದೆ ಹಾಕಿರುವ ಯಶ್ ರವರ 'ಮಾಸ್ಟರ್ ಪೀಸ್' ಕಟೌಟ್ ಗಳನ್ನ ಕಿತ್ತು ಹಾಕಲಾಗಿದೆ.
ಯಶ್ ರವರ ಬೃಹತ್ ಕಟೌಟ್ ಗಳನ್ನ ಯಾರೋ ಧ್ವಂಸಗೊಳಿಸಿದ್ದಾರೆ. ರಾತ್ರೋ ರಾತ್ರಿ ಈ ಕೃತ್ಯ ಸಂತೋಷ್ ಚಿತ್ರಮಂದಿರದಲ್ಲಿ ನಡೆದಿದೆ. ಇದಕ್ಕೆ ಚೇತನ್ ಚಂದ್ರ ರವರ 'ಜಾತ್ರೆ' ಸಿನಿಮಾ ತಂಡ ಕಾರಣ ಅಂತ ಸ್ಪಷ್ಟವಾಗಿ ಹೇಳಲು ಕಷ್ಟ. [ಎಕ್ಸ್ ಕ್ಲೂಸಿವ್ ; 'ಮಾಸ್ಟರ್ ಪೀಸ್' ವಿತರಣಾ ಹಕ್ಕು ಅಬ್ಬಬ್ಬಾ! ಅಷ್ಟೊಂದಾ?!]
ಈ ಬಗ್ಗೆ 'ಮಾಸ್ಟರ್ ಪೀಸ್' ಚಿತ್ರತಂಡ ಇಲ್ಲಿಯವರೆಗೂ ಮೌನ ವಹಿಸಿದೆ. ಪ್ರತಿಕ್ರಿಯೆ ಕೊಡುವ ಗೋಜಿಗೆ ಯಶ್ ಆಗ್ಲಿ, ನಿರ್ದೇಶಕ ಮಂಜು ಮಾಂಡವ್ಯ ಆಗಿ ಹೋಗಿಲ್ಲ. ಕಟೌಟ್ ಗಳಿಂದ ಶುರುವಾಗಿರುವ ಈ ಯುದ್ಧ ಎಲ್ಲಿವರೆಗೂ ಹೋಗಿ ತಲುಪುತ್ತೋ, ನೋಡ್ಬೇಕು.