Don't Miss!
- News Soumya Reddy in Tirupati:ಸೌಮ್ಯ ರೆಡ್ಡಿ ಫೋಟೋ ಹಿಡಿದು ತಿರುಪತಿ ದೇವಸ್ಥಾನದ ಮುಂದೆ ಫೋಸ್ ಕೊಟ್ಟ ಭಕ್ತ!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Automobiles ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಸಾರ್ವಭೌಮನಿಗೆ ಶುಭಕೋರಿದ ಯಶ್, ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಪ್ಪು
Recommended Video
ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಮತ್ತು ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣದಲ್ಲಿ ಕೆಲವೊಂದು ವಿಚಾರಕ್ಕಾಗಿ (ಕೆಜಿಎಫ್) ಕಿತ್ತಾಟ ನಡೆದಿತ್ತು. ಪರಸ್ಪರ ಇಬ್ಬರು ಅಭಿಮಾನಿಗಳು ದ್ವೇಷಿಸುವಂತಹ ಪೋಸ್ಟ್ ಗಳನ್ನ ಹಾಕಿ ಅಪಪ್ರಚಾರಕ್ಕೆ ಮುಂದಾಗಿದ್ದರು. ಇದು ಸಹಜವಾಗಿ ಬೇಸರ ಮೂಡಿಸಿತ್ತು.
ಆದ್ರೆ, ಇದೆಲ್ಲ ಕೆಲವು ಅಭಿಮಾನಿಗಳ ಮಾಡೋ ಕೆಲಸ ಅಷ್ಟೇ. ಇದರಿಂದ ಸ್ಟಾರ್ ನಟರಿಗೂ ಮುಜುಗರ. ಬಟ್, ಇದ್ಯಾವುದನ್ನ ತಲೆಕೆಡಿಸಿಕೊಳ್ಳದ ಯಶ್, ಅಪ್ಪು ಚಿತ್ರಕ್ಕೆ ವಿಶ್ ಮಾಡಿದ್ದಾರೆ.
Nata Sarvabhouma Review : ಅಪ್ಪು ಪವರ್ ಫುಲ್.. ಸಿನಿಮಾ ಸಕ್ಸಸ್ ಫುಲ್..
ತಮ್ಮ ವಿಶಿಷ್ಟ ರೀತಿಯ ನೃತ್ಯ ಹಾಗೂ ವಿಭಿನ್ನ ಪಾತ್ರಪೋಷಣೆಯ ಮೂಲಕ ಅಪಾರ ನಿರೀಕ್ಷೆಯನ್ನು ಹುಟ್ಟುಹಾಕಿರುವ ಪವರ್ ಸ್ಟಾರ್ ಅಪ್ಪು ಸರ್ ಅಭಿನಯದ 'ನಟಸಾರ್ವಭೌಮ' ಚಿತ್ರವು ಅಭಿಮಾನಿಗಳ ಮನತಣಿಸಿ, ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ. pic.twitter.com/dh2tUN5Xaw
— Yash (@TheNameIsYash) February 6, 2019
''ತಮ್ಮ ವಿಶಿಷ್ಟ ರೀತಿಯ ನೃತ್ಯ ಹಾಗೂ ವಿಭಿನ್ನ ಪಾತ್ರಪೋಷಣೆಯ ಮೂಲಕ ಅಪಾರ ನಿರೀಕ್ಷೆಯನ್ನು ಹುಟ್ಟುಹಾಕಿರುವ ಪವರ್ ಸ್ಟಾರ್ ಅಪ್ಪು ಸರ್ ಅಭಿನಯದ 'ನಟಸಾರ್ವಭೌಮ' ಚಿತ್ರವು ಅಭಿಮಾನಿಗಳ ಮನತಣಿಸಿ, ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ'' ಎಂದು ಟ್ವಿಟ್ಟರ್ ನಲ್ಲಿ ಶುಭಕೋರಿದ್ದಾರೆ.
ನಟಸಾರ್ವಭೌಮ ಇಂದು ವರ್ಲ್ಡ್ ವೈಡ್ ತೆರೆಕಂಡಿದ್ದು, ಎಲ್ಲ ಕಡೆಯೂ ಪಾಸಿಟೀವ್ ರೆಸ್ಪಾನ್ಸ್ ಪಡೆದುಕೊಂಡಿದೆ. ಮತ್ತೊಂದೆಡೆ ಪುನೀತ್ ರಾಜ್ ಕುಮಾರ್ ಇಂದು ಸಿನಿಮಾ ರಿಲೀಸ್ ಹಿನ್ನೆಲೆ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಕೂಡ ಮಾಡಿಸಿದ್ದಾರೆ.
Twitter Review: ಸಿನಿಮಾ ಸೂಪರ್, ಧೂಳೆಬ್ಬಿಸ್ತಿದ್ದಾರೆ ಅಪ್ಪು ಹುಡುಗ್ರು
ಇನ್ನುಳಿದಂತೆ ಪವನ್ ಒಡೆಯರ್ ಈ ಚಿತ್ರವನ್ನ ನಿರ್ದೇಶನ ಮಾಡಿದ್ದು, ರಾಕ್ ಲೈನ್ ವೆಂಕಟೇಶ್ ಈ ಚಿತ್ರನ್ನ ನಿರ್ಮಾಣ ಮಾಡಿದ್ದಾರೆ. ರಚಿತಾ ರಾಮ್, ಅನುಪಮಾ ಪರಮೇಶ್ವರನ್ ನಾಯಕಿಯಾಗಿ ಅಭಿನಯಿಸಿದ್ದು, ರವಿಶಂಕರ್, ಚಿಕ್ಕಣ್ಣ ಸೇರಿದಂತೆ ಹಲವರು ನಟಿಸಿದ್ದಾರೆ.