Just In
- 33 min ago
ಸುದೀಪ್ ಗೆ ಸಿನಿಮಾ ನಿರ್ದೇಶನ ಮಾಡುವ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
- 1 hr ago
ಕಂಗನಾ ಮೇಲೆ ಕಥೆ ಕದ್ದ ಆರೋಪ; 72 ಗಂಟೆಯೊಳಗೆ ಉತ್ತರ ನೀಡಬೇಕೆಂದ ಲೇಖಕ
- 2 hrs ago
ಸೋನು ಸೂದ್ ಟೈಲರ್ ಶಾಪ್: ರಸ್ತೆ ಬದಿ ಕುಳಿತು ಬಟ್ಟೆ ಹೊಲಿಯುತ್ತಿರುವ ರಿಯಲ್ ಹೀರೋ
- 4 hrs ago
ಪುನೀತ್ ಸರಳತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪಂಚಮಸಾಲಿ ಸ್ವಾಮೀಜಿ
Don't Miss!
- News
ಪುದುಚೇರಿ ಬಿಜೆಪಿ ಶಾಸಕ, ಖಜಾಂಚಿ ಶಂಕರ್ ನಿಧನ
- Finance
ಜನವರಿ ತಿಂಗಳ ಮೊದಲ 15 ದಿನಗಳಲ್ಲಿ FPI 14,866 ಕೋಟಿ ರು. ಹೂಡಿಕೆ
- Automobiles
ಬೈಕ್ ಸವಾರರೇ ಎಚ್ಚರ: ರೇರ್ ವೀವ್ ಮಿರರ್ ಬಳಸದಿದ್ದರೂ ಬೀಳಲಿದೆ ದಂಡ
- Sports
ಪೂಜಾರ ವಿರುದ್ಧ ಆಸ್ಟ್ರೇಲಿಯಾ ತನ್ನ ಯೋಜನೆಯನ್ನು ಉತ್ತಮವಾಗಿ ಕಾರ್ಯಗತಗೊಳಿಸಿದೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮುಂಬೈನಲ್ಲಿ ಒಟ್ಟಿಗೆ ಕಾಣಿಸಿಕೊಂಡ ಜನ್ಯ-ಭಟ್ರು: ಕಾರಣವೇನು?
ಪಂಚತಂತ್ರ ಮುಗಿಸಿದ ಯೋಗರಾಜ್ ಭಟ್ ಈಗ ಏನ್ಮಾಡ್ತಿದ್ದಾರೆ ಅಂತ ಹುಡುಕಿದ್ರೆ ಮುಂಬೈನಲ್ಲಿ ಕಾಣಿಸಿಕೊಂಡಿದ್ದಾರೆ. ಅರೇ ಮುಂಬೈನಲ್ಲಿ ಭಟ್ಟರು ಒಬ್ಬರೇ ಕಾಣಿಸಿಲ್ಲ, ಜೊತೆಗೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಕೂಡ ಇದ್ದಾರೆ.
ಹಾಗಿದ್ರೆ, ಮುಂಬೈನಲ್ಲಿ ಏನ್ಮಾಡ್ತಿದ್ದಾರೆ ಎಂಬ ಪ್ರಶ್ನೆ ನಮಗೂ ಬಂತು. ಆಮೇಲೆ ಗೊತ್ತಾಯ್ತು ಇವರಿಬ್ಬರು ಮುಂಬೈಗೆ ಹೋಗಿರುವುದು ಹಾಡಿನ ಸಂಯೋಜನೆಗಾಗಿ ಅಂತ.
ಹೌದು, ಯೋಗರಾಜ್ ಮತ್ತು ಅರ್ಜುನ್ ಜನ್ಯ ಈಗಾಗಲೇ ಗಾಳಿಪಟ 2 ಚಿತ್ರದ ಹಾಡಿನ ಕೆಲಸಕ್ಕೆ ಚಾಲನೆ ನೀಡಿದ್ದಾರೆ. ಮುಂಬೈನಲ್ಲಿರುವ ಜನ್ಯ ಸ್ಟುಡಿಯೋದಲ್ಲಿ ಇಬ್ಬರು ಭೇಟಿ ನೀಡಿ ಹಾಡುಗಳ ರಾಗ ಸಂಯೋಜನೆಯಲ್ಲಿ ತೊಡಗಿಕೊಂಡಿದ್ದಾರೆ.
ಅರೇ..ಅಭಿಮಾನಿಗಳಿಗಾಗಿ ಮತ್ತೆ 'ಗಾಳಿಪಟ' ಹಾರಿಸ್ತಾರಂತೆ ಭಟ್ಟರು!
ಹಾಡುಗಳ ರೆಕಾರ್ಡಿಂಗ್ ಮುಗಿದ ತಕ್ಷಣ ಶೂಟಿಂಗ್ ಶುರು ಮಾಡಲಿದ್ದಾರೆ ಭಟ್ಟರು. ಮುಂಗಾರು ಮಳೆ ಆರಂಭವಾದ ನಂತರ ಗಾಳಿಪಟ 2 ಸಿನಿಮಾ ಚಿತ್ರೀಕರಣ ಮಾಡುವುದಾಗಿ ಭಟ್ಟರು ನಿರ್ಧರಿಸಿದ್ದಾರೆ.
ಅರ್ಜುನ್ ಜನ್ಯರ ಮೂರು ಆಸೆಯಲ್ಲಿ ಒಂದು ಆಸೆ ನೆರವೇರಿದೆ
ಇನ್ನುಳಿದಂತೆ ಗಾಳಿಪಟ 2 ಚಿತ್ರದಲ್ಲಿ ಶರಣ್, ಆಪರೇಷನ್ ಅಲಮೇಲಮ್ಮ ಖ್ಯಾತಿಯ ರಿಷಿ, ಲೂಸಿಯಾ ಖ್ಯಾತಿಯ ಪವನ್ ಕುಮಾರ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.