Don't Miss!
- Sports
IND vs NZ 3rd T20: ಕಿವೀಸ್ ವಿರುದ್ಧ ಶತಕ ಬಾರಿಸಿ ವಿರಾಟ್ ಕೊಹ್ಲಿ ದಾಖಲೆ ಮುರಿದ ಶುಭ್ಮನ್ ಗಿಲ್
- News
ಗ್ರಾಮಗಳು ವೃದ್ಧಾಶ್ರಮಗಳಾಗಿವೆ, ಉಡುಪಿಯಲ್ಲಿ ಐಟಿ ಪಾರ್ಕ್ ನಿರ್ಮಿಸಿ: ಕೇಂದ್ರ ಸರ್ಕಾರಕ್ಕೆ ಪೇಜಾವರ ಶ್ರೀ ಒತ್ತಾಯ
- Lifestyle
ಗರುಡ ಪುರಾಣ ಪ್ರಕಾರ ಈ 9 ಬಗೆಯ ವ್ಯಕ್ತಿಗಳ ಮನೆಯಲ್ಲಿ ಆಹಾರ ತಿನ್ನಲೇಬಾರದು
- Automobiles
ಹೊಸ ಇನೋವಾ ಹೈಕ್ರಾಸ್ ಬಲದೊಂದಿಗೆ ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ ಟೊಯೊಟಾ
- Technology
ಚೀನಾದಲ್ಲಿ ಸೌಂಡ್ ಮಾಡಿದ್ದ ಈ ಡಿವೈಸ್ ಇದೀಗ ಜಾಗತಿಕ ಮಾರುಕಟ್ಟೆಗೆ ಎಂಟ್ರಿ!
- Finance
Union Budget 2023: ಹೊಸ ತೆರಿಗೆ ಪದ್ಧತಿಯಡಿಯಲ್ಲಿ ತೆರಿಗೆ ಲೆಕ್ಕಾಚಾರ ಹೇಗೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ನಾದಬ್ರಹ್ಮನ ನಾದದಿಂದ ಭಟ್ಟರ ಆಡಿಯೋ ಕಂಪನಿ ಶುರು
ನಿರ್ದೇಶನದ ಜೊತೆಗೆ ಅಭಿನಯವನ್ನೂ ಮಾಡಿಕೊಂಡು ಬಂದ ಭಟ್ಟರು ನಂತರ ಯೋಗರಾಜ್ ಮೂವೀಸ್ ಹೆಸರಿನಲ್ಲಿ ತಮ್ಮದೇ ಸ್ವಂತ ನಿರ್ಮಾಣದ ಸಂಸ್ಥೆಯನ್ನ ಹುಟ್ಟುಹಾಕಿದ್ರು. ಸದ್ಯ ಭಟ್ಟರು ಆಡಿಯೋ ಕಂಪನಿ ಆರಂಭ ಮಾಡಿರುವ ವಿಚಾರ ಎಲ್ಲರಿಗೂ ತಿಳಿದಿದೆ.
ತಮ್ಮ ಆಡಿಯೋ ಕಂಪನಿಗೆ 'ಪಂಚರಂಗಿ' ಎಂದು ಹೆಸರಿಟ್ಟಿರುವ ಭಟ್ಟರು 'ಕನ್ನಡಕ್ಕಾಗಿ ಒಂದನ್ನು ಒತ್ತಿ' ಸಿನಿಮಾ ಹಾಡುಗಳನ್ನ ತಮ್ಮದೇ ಆಡಿಯೋ ಸಂಸ್ಥೆಯಲ್ಲಿ ಬಿಡುಗಡೆ ಮಾಡಿದ್ದಾರೆ. ಭಟ್ಟರ ಆಡಿಯೋ ಕಂಪನಿಯನ್ನ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಉದ್ಗಾಟನೆ ಮಾಡಿಕೊಟ್ಟಿದ್ದಾರೆ. ಅವರಿಂದಲೇ ಮ್ಯೂಸಿಂಕ್ ಕಂಪನಿಯ ಲೋಗೋ ಲಾಂಚ್ ಮಾಡಿಸಲಾಗಿದೆ.
ಅಧಿಕೃತ
ಘೋಷಣೆ
ಹೊರಡಿಸಿದ
ಯೋಗರಾಜ್
ಭಟ್
ಆಡಿಯೋ ಕಂಪನಿ ಉದ್ಗಾಟನೆ ಮಾಡಿದ ಗುರುಗಳಿಗೆ ಭಟ್ಟರು ಹಾರ್ಮೋನಿಯಂ ಉಡುಗೊರೆಯಾಗಿ ನೀಡಿದ್ದಾರೆ. ತಮ್ಮ ಸಿನಿಮಾ ಹೆಸರಿನಲ್ಲೇ ಆಡಿಯೋ ಕಂಪನಿ ಆರಂಭ ಮಾಡಿರುವುದು ಮತ್ತಷ್ಟು ವಿಶೇಷವಾಗಿದೆ.

ತಾವೇ ನಿರ್ದೇಶನ ಮಾಡಿ ನಿರ್ಮಾಣ ಮಾಡುತ್ತಿರುವ ಪಂಚತಂತ್ರ ಚಿತ್ರದ ಹಾಡುಗಳನ್ನೂ ಪಂಚರಂಗಿ ಆಡಿಯೋ ಕಂಪನಿಯಲ್ಲಿ ರಿಲೀಸ್ ಆಗಲಿದೆ. ಮುಂದಿನ ದಿನಗಳಲ್ಲಿ ಕನ್ನಡದ ಮತ್ತಷ್ಟು ಚಿತ್ರದ ಹಾಡುಗಳ ಹಕ್ಕನ್ನು ಪಂಚರಂಗಿ ಆಡಿಯೋ ಕಂಪನಿ ಖರೀದಿ ಮಾಡಲಿದೆ.
ನಿರ್ದೇಶನ,
ನಿರ್ಮಾಣದ
ನಂತರ
ಯೋಗರಾಜ್
ಭಟ್
ಹೊಸ
ಬಿಜಿನೆಸ್