For Quick Alerts
For Daily Alerts
Don't Miss!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- News ಡಿಕೆ ಸುರೇಶ್ ನಿದ್ದೆಗೆಡಿಸಿದ ಡಾಕ್ಟರ್; ಕಾಂಗ್ರೆಸ್ ಅಭ್ಯರ್ಥಿ ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ: ಭವಿಷ್ಯ ನುಡಿದ ಸಿದ್ದರಾಮ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪವನ್, ಯೋಗರಾಜ್ ಭಟ್ ಒಂದಾದ ಗುರು ಶಿಷ್ಯರು
News
oi-Rajendra
By Rajendra
|
ಇಲ್ಲಿ ಶಿಷ್ಯ ಅಂದ್ರೆ ಪವನ್ ಒಡೆಯರ್, ಇವರ ಗುರುಗಳೇ ಯೋಗರಾಜ್ ಭಟ್. ಪವನ್ ಒಡೆಯರ್ ನಿರ್ದೇಶನದ ಚೊಚ್ಚಲ 'ಗೋವಿಂದಾಯ ನಮಃ' ಚಿತ್ರ ಅರ್ಧ ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದೆ. ಈ ಚಿತ್ರಕ್ಕೆ ಎಲ್ಲಡೆಯಿಂದಲೂ ಮೆಚ್ಚುಗೆ ವ್ಯಕ್ತವಾಗಿತ್ತು.
ಸದ್ಯಕ್ಕೆ 'ಡ್ರಾಮಾ'ದಲ್ಲಿ ಯೋಗರಾಜ್ ಭಟ್ಟರು ಬಿಜಿಯಾಗಿದ್ದಾರೆ. ಆ ಚಿತ್ರ ಮುಗಿದ ಕೂಡಲೆ ತಮ್ಮ ಶಿಷ್ಯ ಪವನ್ ಜೊತೆ ಕೈಜೋಡಿಸಿ ಒಂದು ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ. ಈ ಬಾರಿಯೂ ಪವನ್ ತಮ್ಮ ಗುರುಗಳಿಗಾಗಿ ಕಾಮಿಡಿ ಚಿತ್ರವನ್ನು ನಿರ್ದೇಶಿಸಲಿದ್ದಾರಂತೆ.
ಇಬ್ಬರೂ ಕೂತು ಆಯ್ಕೆ ಮಾಡಿಕೊಂಡಿರುವ ನಟ ಲೂಸ್ ಮಾದ ಅಲಿಯಾಸ್ ಯೋಗೇಶ್. ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ಚಿತ್ರ ನಿರ್ಮಾಣದ ಜೊತೆಗೆ ಸಾಹಿತ್ಯವನ್ನೂ ಭಟ್ರು ಬರೆಯಲಿದ್ದಾರೆ. ಉಳಿದದ್ದೆಲ್ಲಾ ಶಿಷ್ಯನಿಗೆ ಬಿಟ್ಟಿದ್ದಾರೆ. ಹೆಚ್ಚಿನ ವಿವರಗಳು 'ಡ್ರಾಮಾ' ನಂತರ ನಿರೀಕ್ಷಿಸಬಹುದು. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Yograj Bhat teams up with Govindaya Namaha director Pawan Wadeyar. Sources state that Yogish will play the male lead. Besides producing, Yogaraj will be penning the lyrics for the songs as well. The other details are awaited.
Story first published: Saturday, May 19, 2012, 15:01 [IST]
Other articles published on May 19, 2012
-
ದಶಕದ ಹಿಂದೆ ಸುನಿ ಸಿನಿಮ್ಯಾಟಿಕ್ ಯೂನಿವರ್ಸ್ ಪ್ಲ್ಯಾನ್ ಮಾಡಿದ್ರಾ? 'ಬಹುಪರಾಕ್' ಕಥೆಯಲ್ಲಿ ರಿಚ್ಚಿ ಬರೋದ್ಯಾಕೆ?
-
ಬರ್ತ್ಡೇ ಮೂಡ್ನಲ್ಲಿ ರಾಮ್ಚರಣ್ ತಿರುಮಲಕ್ಕೆ ಭೇಟಿ; ಇತ್ತ 'ರಂಗಸ್ಥಳಂ 2' ಜಪ ಮಾಡ್ತಿರೋ ಫ್ಯಾನ್ಸ್ !
-
"ನನಗೆ 38 ವರ್ಷ.. ಮಕ್ಕಳು ಮಾಡಿಕೊಳ್ಳುವ ಬಗ್ಗೆ ಹೇಳಲಾರೆ"; ಪ್ರೆಗ್ನೆನ್ಸಿ ಬಗ್ಗೆ ವರಲಕ್ಷ್ಮಿ ಶರತ್ ಕುಮಾರ್ ಹೇಳಿದ್ದೇನು?
Featured Posts