Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಕ್ಷನ್ ಮೂಡ್ ನಲ್ಲಿ 'ಯುವರತ್ನ' ಡೈರೆಕ್ಟರ್ ಸಂತೋಷ್
ನಿರ್ದೇಶಕ ಸಂತೋಷ್ ಆನಂದ್ ರಾಮ್ ನಟ ಪುನೀತ್ ರಾಜ್ ಕುಮಾರ್ ಜೊತೆಗೆ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ. ಅದೇ 'ಯುವರತ್ನ'. ಈಗಾಗಲೇ 'ಯುವರತ್ನ' ಸಿನಿಮಾದ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿದೆ.
ಇಂದಿನಿಂದ ಸಿನಿಮಾದ ಮೂರನೇ ಶಡ್ಯೂಲ್ ಶೂಟಿಂಗ್ ಶುರು ಆಗಿದೆ. ಈ ಭಾಗದಲ್ಲಿ ಮುಖ್ಯವಾಗಿ ಆಕ್ಷನ್ ದೃಶ್ಯದ ಚಿತ್ರೀಕರಣ ನಡೆಯಬೇಕಿದೆ. ಈ ಬಗ್ಗೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ಟ್ವೀಟ್ ಮಾಡಿದ್ದಾರೆ.
ವಿದ್ಯಾರ್ಥಿಯಾಗಿ ಕಾಲೇಜ್ ಗೆ ಹೊರಟ ಸ್ಟೈಲಿಶ್ ಸ್ಟಾರ್ ಪುನೀತ್
ಸಿನಿಮಾದ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದು, ನಿರ್ದೇಶಕ ಸಂತೋಷ್ ಕೂಡ ಆಕ್ಷನ್ ಮೂಡ್ ನಲ್ಲಿ ಇದ್ದಾರೆ. ತಮ್ಮ ಫೋಟೋವೊಂದನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
Action Mode #Yuvarathnaa 3 rd schedule wrapped💪 pic.twitter.com/x9yDaV5Fm0
— Santhosh Ananddram (@SanthoshAnand15) April 7, 2019
'ಯುವರತ್ನ' ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್ ಕಾಲೇಜ್ ಹುಡುಗನ ಪಾತ್ರ ಮಾಡುತ್ತಿದ್ದಾರೆ. ಅಭಿ ಸಿನಿಮಾದ ಬಳಿಕ ಮತ್ತೆ ಪುನೀತ್ ಕಾಲೇಜ್ ಕ್ಯಾಂಪಸ್ ಗೆ ಹೋಗಿದ್ದಾರೆ. ಸಯ್ಯೇಷಾ ಚಿತ್ರದ ನಾಯಕಿಯಾಗಿದ್ದಾರೆ. ಹೊಂಬಾಳೆ ಫಿಲ್ಮ್ಸ್ ನಲ್ಲಿ ಚಿತ್ರ ನಿರ್ಮಾಣ ಆಗುತ್ತಿದೆ.