Don't Miss!
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಕ್ಷನ್ ಮೂಡ್ ನಲ್ಲಿ 'ಯುವರತ್ನ' ಡೈರೆಕ್ಟರ್ ಸಂತೋಷ್
ನಿರ್ದೇಶಕ ಸಂತೋಷ್ ಆನಂದ್ ರಾಮ್ ನಟ ಪುನೀತ್ ರಾಜ್ ಕುಮಾರ್ ಜೊತೆಗೆ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ. ಅದೇ 'ಯುವರತ್ನ'. ಈಗಾಗಲೇ 'ಯುವರತ್ನ' ಸಿನಿಮಾದ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿದೆ.
ಇಂದಿನಿಂದ ಸಿನಿಮಾದ ಮೂರನೇ ಶಡ್ಯೂಲ್ ಶೂಟಿಂಗ್ ಶುರು ಆಗಿದೆ. ಈ ಭಾಗದಲ್ಲಿ ಮುಖ್ಯವಾಗಿ ಆಕ್ಷನ್ ದೃಶ್ಯದ ಚಿತ್ರೀಕರಣ ನಡೆಯಬೇಕಿದೆ. ಈ ಬಗ್ಗೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ಟ್ವೀಟ್ ಮಾಡಿದ್ದಾರೆ.
ವಿದ್ಯಾರ್ಥಿಯಾಗಿ ಕಾಲೇಜ್ ಗೆ ಹೊರಟ ಸ್ಟೈಲಿಶ್ ಸ್ಟಾರ್ ಪುನೀತ್
ಸಿನಿಮಾದ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದು, ನಿರ್ದೇಶಕ ಸಂತೋಷ್ ಕೂಡ ಆಕ್ಷನ್ ಮೂಡ್ ನಲ್ಲಿ ಇದ್ದಾರೆ. ತಮ್ಮ ಫೋಟೋವೊಂದನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
Action Mode #Yuvarathnaa 3 rd schedule wrapped💪 pic.twitter.com/x9yDaV5Fm0
— Santhosh Ananddram (@SanthoshAnand15) April 7, 2019
'ಯುವರತ್ನ' ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್ ಕಾಲೇಜ್ ಹುಡುಗನ ಪಾತ್ರ ಮಾಡುತ್ತಿದ್ದಾರೆ. ಅಭಿ ಸಿನಿಮಾದ ಬಳಿಕ ಮತ್ತೆ ಪುನೀತ್ ಕಾಲೇಜ್ ಕ್ಯಾಂಪಸ್ ಗೆ ಹೋಗಿದ್ದಾರೆ. ಸಯ್ಯೇಷಾ ಚಿತ್ರದ ನಾಯಕಿಯಾಗಿದ್ದಾರೆ. ಹೊಂಬಾಳೆ ಫಿಲ್ಮ್ಸ್ ನಲ್ಲಿ ಚಿತ್ರ ನಿರ್ಮಾಣ ಆಗುತ್ತಿದೆ.