For Quick Alerts
For Daily Alerts
Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡಾಭಿಮಾನ ಮೆರೆದ ಅರ್ಜುನ್ ಸರ್ಜಾ ಕುಟುಂಬ
News
oi-Sriram
By Sriram
|
ತುಮಕೂರಿನ ಮಧುಗಿರಿಯಲ್ಲಿ ತಮ್ಮ ತಾಯಿ ನಿರ್ಮಿಸಿರುವ ದೇವಾಲಯದ ಪ್ರಾರಂಭೋತ್ಸವಕ್ಕೆ ಬಂದಿದ್ದರು ಅರ್ಜುನ್ ಸರ್ಜಾ. ಸದ್ದಿಲ್ಲದೇ ಕುಟುಂಬದೊಂದಿಗೆ ಬಂದು ಸುದ್ದಿಮಾಡದೇ ಹೊರಟುಹೋಗಿದ್ದಾರೆ ಈ ಕನ್ನಡದ ಕುಡಿ ತಮಿಳು ನಟ. ನೆರೆಭಾಷೆಯಲ್ಲಿ ಮಿಂಚುತ್ತಿದ್ದರೂ ಹುಟ್ಟಿದ ಕನ್ನಡನಾಡಿನಲ್ಲಿ ದೇವಾಲಯ ನಿರ್ಮಿಸಿ ಕನ್ನಡಾಭಿಮಾನ ಮೆರೆದ ಸರ್ಜಾರ ಅಭಿಮಾನಕ್ಕೆ ಕನ್ನಡಿಗರ ಹೃದಯ ತುಂಬಿಬಂದಿದೆ.
ಅಂದಹಾಗೆ ಅರ್ಜುನ್ ಸರ್ಜಾ ಸಹೋದರಿಯ ಮಕ್ಕಳಾದ ಚಿರಂಜೀವಿ ಸರ್ಜಾ ಈಗಾಗಲೇ ಕನ್ನಡ ನಟ ಎನಿಸಿಕೊಂಡಿದ್ದಾರೆ. ಅವರ ಸಹೋದರ ಧ್ರುವ ಸರ್ಜಾ 'ಅದ್ದೂರಿ' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶಕ್ಕೆ ದಿನಗಣನೆ ಪ್ರಾರಂಭಿಸಿದ್ದಾರೆ. ಸ್ಬತಃ ಅರ್ಜುನ್ ಸರ್ಜಾ, ಕನ್ನಡದಲ್ಲಿ ನಟಿಸಿರುವ 'ಪ್ರಸಾದ್' ಚಿತ್ರದ ಆಡಿಯೋ ಬಿಡುಗಡೆ ಇತ್ತೀಚಿಗಷ್ಟೇ ನಡೆದಿದೆ. ಒಟ್ಟಿನಲ್ಲಿ ಅರ್ಜುನ್ ಸರ್ಜಾ ಕನ್ನಡಾಭಿಮಾನ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. (ಒನ್ ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Actor Arjun Sarja's mother Lakshmidevi constructed a Temple in Madhugiri, Tumkur District. Arjun Sarja came for Madhigiri for the temple Ingratiation recently.
Story first published: Wednesday, March 14, 2012, 15:31 [IST]
Other articles published on Mar 14, 2012