Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಂಜಿಆರ್ ಪುಣ್ಯ ಸ್ಮರಣೆ: ಅರವಿಂದ್ ಸ್ವಾಮಿಯ ಹೊಸ ಲುಕ್ ಬಿಡುಗಡೆ
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಸೂಪರ್ ಸ್ಟಾರ್ ನಟ ಎಂಜಿಆರ್ ಅವರ ಪುಣ್ಯ ಸ್ಮರಣೆ ದಿನದ ವಿಶೇಷವಾಗಿ ಅರವಿಂದ್ ಸ್ವಾಮಿಯ ಹೊಸ ಲುಕ್ ರಿಲೀಸ್ ಆಗಿದೆ.
ಕಂಗನಾ ರಣಾವತ್ ನಟಿಸುತ್ತಿರುವ ತಲೈವಿ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಮೂಡಿಸಿದೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಜೀವನ ಆಧರಿಸಿ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ತಮಿಳು ನಟ ಅರವಿಂದ್ ಸ್ವಾಮಿ ಎಂಜಿಆರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಜಯಲಲಿತಾ ಜನ್ಮ ವಾರ್ಷಿಕೋತ್ಸವ: ರಿಲೀಸ್ ಆಯ್ತು 'ತಲೈವಿ' ಹೊಸ ಲುಕ್
ಇಂದು ಎಂಜಿಆರ್ ಅವರ 33ನೇ ಪುಣ್ಯ ಸ್ಮರಣೆಯ ದಿನ. 1987 ಡಿಸೆಂಬರ್ 24 ರಂದು ಎಂಜಿಆರ್ ವಿಧಿವಶರಾಗಿದ್ದರು. ಈ ವಿಶೇಷ ದಿನದಂದು ತಲೈವಿ ಸಿನಿಮಾದಲ್ಲಿ ಎಂಜಿಆರ್ ಪಾತ್ರ ಮಾಡ್ತಿರುವ ಅರವಿಂದ್ ಸ್ವಾಮಿಯ ಹೊಸ ಚಿತ್ರಗಳು ಅನಾವರಣಗೊಂಡಿದೆ.
ಎಂಜಿಆರ್ ಅವರಂತೆ ತಲೆಗೆ ಟೋಪಿ ಹಾಗೂ ಬಿಳಿ ಪಂಚೆ ಹಾಗೂ ಬಿಳಿ ಶರ್ಟ್ ಧರಿಸಿ ಕೈ ಮುಗಿದ ಬರುತ್ತಿರುವ ಒಂದು ಫೋಟೋ ಹಾಗೂ ಮಕ್ಕಳ ಜೊತೆ ಸಾಲಿನಲ್ಲಿ ಕುಳಿತು ಊಟ ಮಾಡುತ್ತಿರುವ ಇನ್ನೊಂದು ಫೋಟೋ ಬಿಡುಗಡೆಯಾಗಿದೆ.
Recommended Video
ಇನ್ನುಳಿದಂತೆ ಎಎಲ್ ವಿಜಯ್ ಈ ಚಿತ್ರ ನಿರ್ದೇಶನ ಮಾಡುತ್ತಿದ್ದು, ವಿಷ್ಣುವರ್ಧನ ಇಂದುರಿ ಮತ್ತು ಶೈಲೆಶ್ ಆರ್ ಸಿಂಗ್ ನಿರ್ಮಾಣ ಮಾಡುತ್ತಿದ್ದಾರೆ. ಜಯಲಲಿತಾ ಅವರ ಆಪ್ತೆ ಶಶಿಕಲಾ ಪಾತ್ರದಲ್ಲಿ ಪೂರ್ಣ ನಟಿಸುತ್ತಿದ್ದಾರೆ.