Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಟಾರ್ ನಟನ ನಿರ್ದೇಶನದ ಸಿನಿಮಾದಲ್ಲಿ ಸ್ಟಾರ್ ನಟ ನಾಯಕ!
ತಮಿಳು ಸ್ಟಾರ್ ನಟ ಧನುಶ್ ಹಾಗೂ ತೆಲುಗಿನ ಸ್ಟಾರ್ ನಟ ನಾಗಾರ್ಜುನ ಒಂದಾಗುತ್ತಿದ್ದಾರೆ. ಧನುಶ್ ನಿರ್ದೇಶಿಸುವ ಸಿನಿಮಾದಲ್ಲಿ ನಾಗಾರ್ಜುನ ನಟಿಸಲಿದ್ದಾರೆ ಎನ್ನಲಾಗುತ್ತಿದೆ.
Recommended Video
ಧನುಶ್ ನಟನಾಗಿ ಮಾತ್ರವಲ್ಲದೆ ನಿರ್ಮಾಪಕರಾಗಿ ನಿರ್ದೇಶಕರಾಗಿಯೂ ತಮ್ಮ ಪ್ರತಿಭೆಯನ್ನು ಒರೆರಗೆ ಹಚ್ಚಿರುವವರು.
ತಮಿಳು ಚಿತ್ರರಂಗ: ಸೂರ್ಯ ಒಂದು ದಾರಿ, ಧನುಶ್-ವಿಜಯ್ ಮತ್ತೊಂದು ದಾರಿ
ಧನುಶ್ ಈಗ ಮತ್ತೊಂದು ಸಿನಿಮಾ ನಿರ್ದೇಶನ ಮಾಡುವ ಉಮೇದಿನಲ್ಲಿದ್ದು, ಪ್ರಮುಖ ಪಾತ್ರಕ್ಕೆ ತೆಲುಗಿನ ಸ್ಟಾ್ ನಟ ನಾಗಾರ್ಜುನ ಅವರನ್ನು ಆಯ್ಕೆ ಮಾಡಿದ್ದಾರೆ.
ಭಾರಿ ಬಜೆಟ್ನ ಸಿನಿಮಾ
ಐತಿಹಾಸಿಕ ಕತೆಯುಳ್ಳ ಭಾರಿ ದೊಡ್ಡ ಬಜೆಟ್ನ ಸಿನಿಮಾವನ್ನು ಧನುಶ್ ನಿರ್ದೇಶಿಸುತ್ತಿದ್ದು, ಇದರಲ್ಲಿ ನಾಗಾರ್ಜುನ ಅವರು ಬಹು ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದಾರೆ.
ಅಮಲಾ ಪೌಲ್ ವಿಚ್ಛೇದನಕ್ಕೆ ಧನುಶ್ ಕಾರಣ: ವಿಜಯ್ ತಂದೆ ಆರೋಪ
ಸಿನಿಮಾ ಹೆಸರು ಅಂತಿಮವಾಗಿದೆ
ಸಿನಿಮಾಕ್ಕೆ ನಾನ್ ರುದ್ರನ್ ಎಂಬ ಹೆಸರಿಡಲಾಗಿದ್ದು ಅದಿತಿ ರಾವ್ ಹೈದರಿ ನಾಯಕಿಯಾಗಿ ನಟಿಸಲಿದ್ದಾರೆ. ಈ ಸಿನಿಮಾವು ತೆಲುಗು ಮತ್ತು ತಮಿಳು ಭಾಷೆಯಲ್ಲಿ ಬಿಡುಗಡೆ ಆಗಲಿದೆ. ಧನುಶ್ ಈ ಹಿಂದೆ ಪಾ ಪಾಂಡಿ ಎಂಬ ಸಿನಿಮಾ ನಿರ್ದೇಶಿಸಿದ್ದರು.
ರಜನೀಕಾಂತ್ ಮಗಳನ್ನು ಧನುಶ್ ಮದುವೆಯಾಗಿದ್ದು ಹೇಗೆ?
ನಾಯಕಿ ಹೆಸರು ಅಂತಿಮ
ಸಿನಿಮಾದಲ್ಲಿ ನಾಗಾರ್ಜುನ ಹೊರತಾಗಿ ಅದಿತಿ ರಾವ್ ಹೈದರಿ, ಶರತ್ ಕುಮಾರ್, ಅನು ಇಮಾನ್ಯುವೆಲ್, ಎಸ್.ಜೆ.ಸೂರ್ಯ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. ಸಿನಿಮಾವನ್ನು ರಾಮ ನಾರಾಯಣ ನಿರ್ಮಾಣ ಮಾಡುತ್ತಿದ್ದಾರೆ.
ಹಲವು ಸಿನಿಮಾಗಳು ಧನುಶ್ ಕೈಯಲ್ಲಿ
ಇನ್ನು ಧನುಶ್ ಅವರ ಜಗಮೇ ತಾಂಡಿರಮ್ ಸಿನಿಮಾ ತಯಾರಾಗಿದ್ದು ಬಿಡುಗಡೆಗೆ ತಯಾರಾಗಿದೆ. ಅದನ್ನು ಹೊರತುಪಡಿಸಿ ಕರನನ್ ಸಿನಿಮಾ ಚಿತ್ರೀಕರಣ ಪ್ರಗತಿಯಲ್ಲಿದೆ. ಹಿಂದಿಯ ಅತರಂಗಿ ರೇ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ.