Don't Miss!
- News Heavy Rain: ರಣಭೀಕರ ಮಳೆಗೆ ರಾಷ್ಟ್ರೀಯ ಹೆದ್ದಾರಿ ಇಬ್ಭಾಗ: ಭೂಕುಸಿತದಿಂದ ರಸ್ತೆ ಸಂಪರ್ಕ ಬಂದ್-ಎಲ್ಲಿ?
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಟೋರಿಕ್ಷಾದಲ್ಲಿ ಮೃತದೇಹವಾಗಿ ಪತ್ತೆಯಾದ ತಮಿಳು ಹಾಸ್ಯ ನಟ
ತಮಿಳಿನ ಹಾಸ್ಯನಟ ವಿ ಬಾಬು ಚೆನ್ನೈ ಆಟೋರಿಕ್ಷಾದಲ್ಲಿ ಮೃತದೇಹವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸುದ್ದಿಯನ್ನು ಇಂಡಿಯಾ ಟುಡೇ ವರದಿ ಮಾಡಿದೆ.
ತಮಿಳು ನಟ ಭರತ್ ನಟಿಸಿದ್ದ 'ಕಾದಲ್' ಚಿತ್ರದಲ್ಲಿ ವಿ ಬಾಬು ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದರು. ಅದಾದ ಮೇಲೆ ಹೆಚ್ಚು ಸಿನಿಮಾಗಳನ್ನು ಮಾಡಲಿಲ್ಲ. ಆದ್ರೀಗ, ಚೆನ್ನೈನ ಆಟೋವೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.
'ಬಿಲ್ಲಾ-2' ಖ್ಯಾತಿಯ ನಟ ಥೀಪೆಟ್ಟೆ ಗಣೇಶನ್ ನಿಧನ
ವಿ ಬಾಬು ಅವರ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ, ಮಾನಸಿಕವಾಗಿ ಬಹಳ ನೊಂದಿದ್ದರು ಎಂದು ಹೇಳಲಾಗಿದೆ. ಕಳೆದ ಕೆಲವು ವರ್ಷಗಳ ಹಿಂದೆ ತಮ್ಮ ಪೋಷಕರನ್ನು ಕಳೆದುಕೊಂಡಿದ್ದ ಬಾಬು ಮಾನಸಿಕವಾಗಿ ನೊಂದಿದ್ದರು. ಸರಿಯಾದ ಉದ್ಯೋಗವೂ ಇಲ್ಲದೇ ಆಟೋರಿಕ್ಷಾದಲ್ಲಿ, ದೇವಸ್ಥಾನಗಳಲ್ಲಿ ಮಲಗುತ್ತಿದ್ದರು.
2014ರಲ್ಲಿ ಬಿಡುಗಡೆಯಾಗಿದ್ದ 'ಕಾದಲ್' ಸಿನಿಮಾದಲ್ಲಿ ಬಾಬು ಕಾಣಿಸಿಕೊಂಡಿದ್ದರು. ಈ ಚಿತ್ರದ ಬಳಿಕ ಬಾಬು ಹೆಚ್ಚು ಅವಕಾಶಗಳು ಸಿಗಲಿಲ್ಲ. ಇದು ಆರ್ಥಿಕವಾಗಿ ಬಾಬುಗೆ ಸಂಕಷ್ಟ ಎದುರಿಸುವಂತಾಯಿತು.
Recommended Video
ಎರಡು ವರ್ಷಗಳಿಂದ ಸಾಹಸ ನಿರ್ದೇಶಕ ಸಾಯಿ ಧೀನಾ ದೇವಸ್ಥಾನದಲ್ಲಿ ಮೃತಪಟ್ಟಿದ್ದರು. ನಂತರ ಅವರನ್ನು ಸಾಯಿ ಧೀನಾ ಎಂದು ಗುರುತಿಸಿ ಮನೆಗೆ ಪಾರ್ಥಿವ ಶರೀರ ರವಾನಿಸಲಾಗಿತ್ತು.