Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳಿನ ಖ್ಯಾತ ಹಾಸ್ಯ ನಟ ಅಯ್ಯಪ್ಪನ್ ಗೋಪಿ ನಿಧನ
ತಮಿಳಿನ ಖ್ಯಾತ ನಟ ಹಾಸ್ಯ ನಟ ಅಯ್ಯಪ್ಪನ್ ಗೋಪಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ರಜನಿ ಮುರುಗನ್ ಸಿನಿಮಾ ಮೂಲಕ ಖ್ಯಾತಿಗಳಿಸಿದ್ದ ನಟ ಅಯ್ಯಪ್ಪನ್ ಗೋಪಿ ಇನ್ನು ನೆನಪು ಮಾತ್ರ.
ಮಾರಕ ಕೊರೊನಾ ವೈರಸ್ ಹಾವಳಿಯ ನಡುವೆ ದಕ್ಷಿಣ ಭಾರತ ಅನೇಕ ಸಿನಿಮಾ ಮಂದಿ ಕೊನೆಯುಸಿರೆಳೆದಿದ್ದಾರೆ. ಸಾಕಷ್ಟು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇತ್ತೀಚಿಗಷ್ಟೆ ನಟ ಅಯ್ಯಪ್ಪನ್ ಗೋಪಿ ಸ್ನೇಹಿತ ಮತ್ತು ನಟ ಪವನ್ ರಾಜ್ ನಿಧನರಾದ ಬೆನ್ನಲ್ಲೇ ಅಯ್ಯಪ್ಪನ್ ಕೂಡ ಕೊನೆಯುಸಿರೆಳೆದಿರುವುದು ಅಭಿಮಾನಿಗಳಿಗೆ, ಸ್ನೇಹಿತರಿಗೆ ಆಘಾತ ತಂದಿದೆ.
ನಟ ಪರೇಶ್ ರಾವಲ್ ನಿಧನದ ಬಗ್ಗೆ ವಂದತಿ: ಟ್ವಿಟ್ಟರ್ನಲ್ಲಿ ತಿರುಗೇಟು
ಅಯ್ಯಪ್ಪನ್ ರಜಿನಿ ಮುರುಗನ್, ಧುಲ್ಲಕು ದುಡ್ಡು ಸೇರಿದಂತೆ ಇನ್ನು ಅನೇಕ ಹಿಟ್ ಸಿನಿಮಾಗಳಲ್ಲಿ ನಟಿಸಿ ತಮಿಳು ಪ್ರೇಕ್ಷಕರ ಮನಗೆದ್ದಿದರು. ಅಯ್ಯಪ್ಪನ್ ನಿಧನಕ್ಕೆ ಅಭಿಮಾನಿಗಳು ಮತ್ತು ಸ್ನೇಹಿತರು ಸಂತಾಪ ಸೂಚಿಸುತ್ತಿದ್ದಾರೆ. ಅಯ್ಯಪ್ಪನ್ ನಟನೆ ಜೊತೆಗೆ ನಿರ್ದೇಶಕರಾಗುವ ಕನಸು ಕೂಡ ಕಂಡಿದ್ದರು. ತನ್ನ ಕನಸು ಈಡೇರುವ ಮೊದಲ ಅಯ್ಯಪ್ಪನ್ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.
Recommended Video
ತಮಿಳು ಸಿನಿಮಾರಂಗ ಇತ್ತೀಚಿಗೆ ಅನೇಕ ಗಣ್ಯರನ್ನು ಕಳೆದುಕೊಂಡಿದೆ. ನಟ ಮಾರನ್, ಪಾಂಡು, ವಿವೇಕ್, ನೆಲ್ಲೈ ಶಿವ, ಚೆಲ್ಲಾದುರೈ, ನಿರ್ದೇಶಕ ಕೆ.ವಿ ಆನಂದ್ ಸೇರಿದಂತೆ ಇನ್ನು ಅನೇಕ ಖ್ಯಾತ ನಾಮರು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.