Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ತವಸಿಯ ಜೀವ ಉಳಿಸಲಿಲ್ಲ ರಜನೀಕಾಂತ್, ವಿಜಯ್ ಸೇತುಪತಿ ನೆರವು
ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ, ಹಣಕಾಸು ಸಹಾಯಕ್ಕೆ ಬೇಡಿಕೊಂಡಿದ್ದ ತಮಿಳಿನ ಪೋಷಕ ನಟ ತವಸಿ ಇಂದು ಕೊನೆ ಉಸಿರೆಳೆದಿದ್ದಾರೆ.
ಮೂವತ್ತು ವರ್ಷಗಳಿಂದ ಹಲವು ತಮಿಳಿನ ಸಿನಿಮಾಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸಿದ್ದ ತವಸಿ, ಇತ್ತೀಚೆಗೆ ಮಾರಕ ಕ್ಯಾನ್ಸರ್ಗೆ ತುತ್ತಾಗಿದ್ದರು. ಮಧುರೈ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತವಸಿ, ಹಣಕಾಸು ನೆರವು ಕೋರಿ ಮನವಿ ಮಾಡಿದ್ದರು. ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಆಗ ಅಬ್ಬರಸಿ ಬೊಬ್ಬಿರಿದಿದ್ದ ನಟ ಇಂದು ಆಸ್ಪತ್ರೆಯಲ್ಲಿ ಅನಾಥ!
ತವಸಿ ಮನವಿಗೆ ಸ್ಪಂದಿಸಿದ್ದ ಸೂಪರ್ ಸ್ಟಾರ್ ರಜನೀಕಾಂತ್, ತವಸಿಯ ಆಸ್ಪತ್ರೆಯ ಬಿಲ್ ಪಾವತಿಸುವುದಾಗಿ ಹೇಳಿದ್ದರು. ವಿಜಯ್ ಸೇತುಪತಿ ಸಹ ಹತ್ತು ಲಕ್ಷ ಹಣಕಾಸು ಸಹಾಯ ಘೋಷಿಸಿದ್ದರು. ನಟ ಸಿಂಭು, ಸೂರ್ಯಾ, ನಟ ಶಿವಕಾರ್ತಿಕೇಯನ್ ಸಹ ನೆರವಿನ ಹಸ್ತು ಚಾಚಿದ್ದರು.
ಕ್ಯಾನ್ಸರ್ಗೆ ತುತ್ತಾಗಿ ಆರ್ಥಿಕ ಸಂಕಷ್ಟದಲ್ಲಿರುವ ನಟನ ಸಹಾಯಕ್ಕೆ ಬಂದ ರಜನಿ
Recommended Video
ಇಷ್ಟೆಲ್ಲಾ ನೆರವು ಹರಿದುಬಂದಿದ್ದರೂ ಸಹ ಯಾವುದೂ ಪ್ರಯೋಜನವಾಗಿಲ್ಲ. ತವಸಿ ಇಂದು (ನವೆಂಬರ್ 23) ಸಂಜೆ ಕೊನೆ ಉಸಿರೆಳೆದಿದ್ದಾರೆ.