For Quick Alerts
For Daily Alerts
Don't Miss!
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Automobiles Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- News ಚಾಮರಾಜನಗರ: ಚೊಂಬುಗಳ ಪಾರ್ಟಿ ಕಾಂಗ್ರೆಸ್
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳಿನ ಖ್ಯಾತ ನಿರ್ಮಾಪಕ ಎಸ್ಕೆ ಕೃಷ್ಣಕಾಂತ್ ನಿಧನ
Tamil
oi-Manjunatha C
By Manjunatha C
|
ತಮಿಳು ಸಿನಿರಂಗದ ಖ್ಯಾತ ನಿರ್ಮಾಪಕರಲ್ಲಿ ಒಬ್ಬರಾಗಿದ್ದ ಎಸ್ಕೆ ಕೃಷ್ಣಕಾಂತ್ ಅವರು ಹೃದಯಾಘಾತದಿಂದ ನಿನ್ನೆ (ಸೆಪ್ಟೆಂಬರ್ 30) ರಾತ್ರಿ ನಿಧನಹೊಂದಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.
ಧನುಶ್, ಸೂರ್ಯಾ, ಚಿಯಾನ್ ವಿಕ್ರಂ, ಸಿಂಭು ಇನ್ನೂ ಹಲವು ಖ್ಯಾತ ಸಿನಿಮಾ ನಟರುಗಳ ಸಿನಿಮಾಗಳನ್ನು ನಿರ್ಮಿಸಿದ್ದ ಎಸ್ಕೆ ಕೃಷ್ಣಕಾಂತ್ ಅವರ ಹಠಾತ್ ನಿಧನಕ್ಕೆ ತಮಿಳು ಚಿತ್ರರಂಗ ಸಂತಾಪ ವ್ಯಕ್ತಪಡಿಸಿದೆ.
ಧನುಶ್ ನಟಿಸಿದ್ದ ತಿರುಡಾ-ತಿರುಡಿ, ಚಿಯಾನ್ ವಿಕ್ರಂ ನಟನೆಯ 'ಕಿಂಗ್', ಸಿಂಭು ನಟನೆಯ 'ಮನ್ಮಥನ್' ಇನ್ನೂ ಹಲವು ಸಿನಿಮಾಗಳನ್ನು ಎಸ್ಕೆ ಕೃಷ್ಣಕಾಂತ್ ನಿರ್ಮಾಣ ಮಾಡಿದ್ದರು.
Recommended Video
SPB
Last
wish:
ನನ್ನ
ಸಮಾಧಿಯ
ಮೇಲೆ
ಹೀಗೆ
ಬರೆಸಿ
ಅಂತ
ಮೊದಲೇ
ಹೇಳಿದ್ರು
SPBalasubrahmanyam
|
Filmibeat
Kannada
ಎಸ್ಕೆ ಕೃಷ್ಣಕಾಂತ್ ಕೆಲವು ವಾರಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Tamil movie producer SK Krishnan passed away due to heart attack. He produced Thiruda-Thirudi, Manmadhan, King movies.