twitter
    For Quick Alerts
    ALLOW NOTIFICATIONS  
    For Daily Alerts

    ತಮಿಳಿನ ಖ್ಯಾತ ನಿರ್ಮಾಪಕ ಎಸ್‌ಕೆ ಕೃಷ್ಣಕಾಂತ್ ನಿಧನ

    |

    ತಮಿಳು ಸಿನಿರಂಗದ ಖ್ಯಾತ ನಿರ್ಮಾಪಕರಲ್ಲಿ ಒಬ್ಬರಾಗಿದ್ದ ಎಸ್‌ಕೆ ಕೃಷ್ಣಕಾಂತ್ ಅವರು ಹೃದಯಾಘಾತದಿಂದ ನಿನ್ನೆ (ಸೆಪ್ಟೆಂಬರ್ 30) ರಾತ್ರಿ ನಿಧನಹೊಂದಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.

    ಧನುಶ್, ಸೂರ್ಯಾ, ಚಿಯಾನ್ ವಿಕ್ರಂ, ಸಿಂಭು ಇನ್ನೂ ಹಲವು ಖ್ಯಾತ ಸಿನಿಮಾ ನಟರುಗಳ ಸಿನಿಮಾಗಳನ್ನು ನಿರ್ಮಿಸಿದ್ದ ಎಸ್‌ಕೆ ಕೃಷ್ಣಕಾಂತ್ ಅವರ ಹಠಾತ್ ನಿಧನಕ್ಕೆ ತಮಿಳು ಚಿತ್ರರಂಗ ಸಂತಾಪ ವ್ಯಕ್ತಪಡಿಸಿದೆ.

    ಧನುಶ್ ನಟಿಸಿದ್ದ ತಿರುಡಾ-ತಿರುಡಿ, ಚಿಯಾನ್ ವಿಕ್ರಂ ನಟನೆಯ 'ಕಿಂಗ್', ಸಿಂಭು ನಟನೆಯ 'ಮನ್ಮಥನ್' ಇನ್ನೂ ಹಲವು ಸಿನಿಮಾಗಳನ್ನು ಎಸ್‌ಕೆ ಕೃಷ್ಣಕಾಂತ್ ನಿರ್ಮಾಣ ಮಾಡಿದ್ದರು.

    Tamil Movie Producer SK Krishnan Passed Away

    Recommended Video

    SPB Last wish: ನನ್ನ ಸಮಾಧಿಯ ಮೇಲೆ ಹೀಗೆ ಬರೆಸಿ ಅಂತ ಮೊದಲೇ ಹೇಳಿದ್ರು SPBalasubrahmanyam | Filmibeat Kannada

    ಎಸ್‌ಕೆ ಕೃಷ್ಣಕಾಂತ್ ಕೆಲವು ವಾರಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

    English summary
    Tamil movie producer SK Krishnan passed away due to heart attack. He produced Thiruda-Thirudi, Manmadhan, King movies.
    Thursday, October 1, 2020, 14:52
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X