Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಗಾರ್ಜುನ ಮಾತಿಗೆ ನಾಚಿ ನೀರಾದ ನಟಿ ರೇಖಾ
ನಿನ್ನೆ ಎ ಎನ್ ಆರ್ ನ್ಯಾಷನಲ್ ಅವಾರ್ಡ್ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ರೇಖಾ ಭಾಗಿಯಾಗಿದ್ದರು. ಈ ಪ್ರಶಸ್ತಿಯನ್ನು ಅಕ್ಕಿನೇನಿ ಕುಟುಂಬದಿಂದ ನೀಡಲಾಗುತ್ತಿದ್ದು, ಜೀವಮಾನ ಸಾಧನೆ ಮಾಡಿದ ಸಾಧಕರಿಗೆ ಪ್ರತಿ ವರ್ಷ ಈ ಗೌರವ ನೀಡಲಾಗುತ್ತಿದೆ.
ಈ ಬಾರಿ ಈ ಪ್ರಶಸ್ತಿಯನ್ನು ನಟಿ ರೇಖಾ ಹಾಗೂ ಶ್ರೀದೇವಿರಿಗೆ ಕೊಡಲಾಗಿದೆ. ಶ್ರೀದೇವಿ ಪರವಾಗಿ ಅವರ ಪತಿ ಬೋನಿ ಕಪೂರ್ ಈ ಪ್ರಶಸ್ತಿ ಸ್ವೀಕರಿದ್ದಾರೆ. ಈ ಇಬ್ಬರು ನಟಿಯರು ತೆಲುಗು ಚಿತ್ರರಂಗದಿಂದ ತಮ್ಮ ಸಿನಿ ಪಯಣ ಶುರು ಮಾಡಿ, ನಂತರ ಭಾರತ ಚಿತ್ರರಂಗದ ಸೂಪರ್ ಸ್ಟಾರ್ ಆಗಿದ್ದಾರೆ.
ನಾಗಾರ್ಜುನ ಮಗನ ಜೊತೆ ಸಿನಿಮಾ ಮಾಡಲ್ಲ ಎಂದ ಪೂಜಾ ಹೆಗ್ಡೆ
ಈ ಕಾರ್ಯಕ್ರಮದಲ್ಲಿ ನಟ ಅಕ್ಕಿನೇನಿ ನಾಗಾರ್ಜುನ ಎರಡು ಪ್ರಶ್ನೆ ಕೇಳಿದರು. ಎರಡನೇ ಪ್ರಶ್ನೆ ತುಂಬ ಕಷ್ಟ ಅಂತ ಹೇಳಿ ರೇಖಾ ಮುಂದೆ ಆ ಪ್ರಶ್ನೆ ಇಟ್ಟರು. ''ನೀವು ಇಷ್ಟೊಂದು ಅಂದವಾಗಿ ಹೇಗಿದ್ದೀರಿ.?'' ಇದು ಅನೇಕರ ಪ್ರಶ್ನೆಯಾಗಿದೆ ಎಂದರು.
ನಾಗಾರ್ಜುನ ಮಾತಿಗೆ ಏನು ಉತ್ತರ ಹೇಳಬೇಕು ತಿಳಿಯದ ರೇಖಾ ನಾಚಿ ನೀರಾದರು. ತಮ್ಮ ಕೈನಿಂದ ಮುಖ ಮುಚ್ಚಿಕೊಂಡರು. ಬಳಿಕ ರೇಖಾ ಸೌಂದರ್ಯವನ್ನು ವರ್ಣಿಸಿದ ನಾಗಾರ್ಜುನ ನೀವು ಇಂಡಿಯನ್ ಸಿನಿಮಾದ ದೀವಾ. ವಯಸ್ಸಿನ ಮಿತಿ ಇಲ್ಲದ ಸೌಂದರ್ಯವತಿ. ಎಂದರು.
ನಟ ನಾಗಾರ್ಜುನ ಫಾರ್ಮ್ ಹೌಸಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಭಾರತ ಚಿತ್ರರಂಗದ ಅಂದದ ನಟಿಯರಲ್ಲಿ ರೇಖಾ ಪ್ರಮುಖರು. ವಯಸ್ಸು 65 ದಾಟಿದರೂ, ಅವರ ಸೌಂದರ್ಯ ಕಡಿಮೆ ಆಗಿಲ್ಲ.