Don't Miss!
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಗಾರ್ಜುನ ಮಾತಿಗೆ ನಾಚಿ ನೀರಾದ ನಟಿ ರೇಖಾ
ನಿನ್ನೆ ಎ ಎನ್ ಆರ್ ನ್ಯಾಷನಲ್ ಅವಾರ್ಡ್ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ರೇಖಾ ಭಾಗಿಯಾಗಿದ್ದರು. ಈ ಪ್ರಶಸ್ತಿಯನ್ನು ಅಕ್ಕಿನೇನಿ ಕುಟುಂಬದಿಂದ ನೀಡಲಾಗುತ್ತಿದ್ದು, ಜೀವಮಾನ ಸಾಧನೆ ಮಾಡಿದ ಸಾಧಕರಿಗೆ ಪ್ರತಿ ವರ್ಷ ಈ ಗೌರವ ನೀಡಲಾಗುತ್ತಿದೆ.
ಈ ಬಾರಿ ಈ ಪ್ರಶಸ್ತಿಯನ್ನು ನಟಿ ರೇಖಾ ಹಾಗೂ ಶ್ರೀದೇವಿರಿಗೆ ಕೊಡಲಾಗಿದೆ. ಶ್ರೀದೇವಿ ಪರವಾಗಿ ಅವರ ಪತಿ ಬೋನಿ ಕಪೂರ್ ಈ ಪ್ರಶಸ್ತಿ ಸ್ವೀಕರಿದ್ದಾರೆ. ಈ ಇಬ್ಬರು ನಟಿಯರು ತೆಲುಗು ಚಿತ್ರರಂಗದಿಂದ ತಮ್ಮ ಸಿನಿ ಪಯಣ ಶುರು ಮಾಡಿ, ನಂತರ ಭಾರತ ಚಿತ್ರರಂಗದ ಸೂಪರ್ ಸ್ಟಾರ್ ಆಗಿದ್ದಾರೆ.
ನಾಗಾರ್ಜುನ ಮಗನ ಜೊತೆ ಸಿನಿಮಾ ಮಾಡಲ್ಲ ಎಂದ ಪೂಜಾ ಹೆಗ್ಡೆ
ಈ ಕಾರ್ಯಕ್ರಮದಲ್ಲಿ ನಟ ಅಕ್ಕಿನೇನಿ ನಾಗಾರ್ಜುನ ಎರಡು ಪ್ರಶ್ನೆ ಕೇಳಿದರು. ಎರಡನೇ ಪ್ರಶ್ನೆ ತುಂಬ ಕಷ್ಟ ಅಂತ ಹೇಳಿ ರೇಖಾ ಮುಂದೆ ಆ ಪ್ರಶ್ನೆ ಇಟ್ಟರು. ''ನೀವು ಇಷ್ಟೊಂದು ಅಂದವಾಗಿ ಹೇಗಿದ್ದೀರಿ.?'' ಇದು ಅನೇಕರ ಪ್ರಶ್ನೆಯಾಗಿದೆ ಎಂದರು.
ನಾಗಾರ್ಜುನ ಮಾತಿಗೆ ಏನು ಉತ್ತರ ಹೇಳಬೇಕು ತಿಳಿಯದ ರೇಖಾ ನಾಚಿ ನೀರಾದರು. ತಮ್ಮ ಕೈನಿಂದ ಮುಖ ಮುಚ್ಚಿಕೊಂಡರು. ಬಳಿಕ ರೇಖಾ ಸೌಂದರ್ಯವನ್ನು ವರ್ಣಿಸಿದ ನಾಗಾರ್ಜುನ ನೀವು ಇಂಡಿಯನ್ ಸಿನಿಮಾದ ದೀವಾ. ವಯಸ್ಸಿನ ಮಿತಿ ಇಲ್ಲದ ಸೌಂದರ್ಯವತಿ. ಎಂದರು.
ನಟ ನಾಗಾರ್ಜುನ ಫಾರ್ಮ್ ಹೌಸಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಭಾರತ ಚಿತ್ರರಂಗದ ಅಂದದ ನಟಿಯರಲ್ಲಿ ರೇಖಾ ಪ್ರಮುಖರು. ವಯಸ್ಸು 65 ದಾಟಿದರೂ, ಅವರ ಸೌಂದರ್ಯ ಕಡಿಮೆ ಆಗಿಲ್ಲ.