Don't Miss!
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- News ನಾಲ್ಕು ಗೋಡೆಗಳ ಮಧ್ಯೆ ಆಗಿರುವ ಚರ್ಚೆ ಬಹಿರಂಗವಾಗಿ ಹೇಳೋದಕ್ಕೆ ಆಗಲ್ಲ: ಎಂ.ಪಿ.ರೇಣುಕಾಚಾರ್ಯ ಹೀಗೆ ಹೇಳಿದ್ಯಾಕೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೋಲಿನಿಂದ ಹೊರಬರಲು ನಗ್ನವಾಗಿ ನಟಿಸಿದ್ರಾ ಸ್ಟಾರ್ ನಟ?
ಒಂದು ಸಮಯದಲ್ಲಿ ಈ ನಟನ ಚಿತ್ರಕ್ಕೆ ಕಣ್ಣು ಮುಚ್ಕೊಂಡು ದುಡ್ಡು ಹಾಕುತ್ತಿದ್ದರು ನಿರ್ಮಾಪಕರು. ಯಾಕಂದ್ರೆ ಈ ನಟನ ಚಿತ್ರಕ್ಕೆ ಬಂಡವಾಳ ಹಾಕಿದ್ರೆ ಕನಿಷ್ಠ ಲಾಭ ಪಕ್ಕಾ ಎನ್ನುವ ಕಾಲವೊಂದಿತ್ತು. ಆದ್ರೀಗ, ಈ ನಟನ ಚಿತ್ರಗಳು ನಿರೀಕ್ಷೆ ಸಕ್ಸಸ್ ಕಾಣುತ್ತಿಲ್ಲ.
ಚಿತ್ರೀಕರಣದಲ್ಲಿ ನಟ ಪ್ರಭಾಸ್: ಸಿನಿಮಾ ಸೆಟ್ಟಿಂದ ರಿವೀಲ್ ಆಯ್ತು ಭರ್ಜರಿ ಫೋಟೋ
ಕಾಮಿಡಿ, ಮಾಸ್, ಕ್ಲಾಸ್ ಎಲ್ಲ ರೀತಿಯ ಕಥೆಗಳನ್ನು ಮಾಡಿದ ಬಳಿಕ ಈಗ ಪ್ರಯೋಗಾತ್ಮಕ ಚಿತ್ರದ ಮೊರೆ ಹೋಗಿದ್ದಾರೆ. ಹೌದು, ತೆಲುಗು ನಟ ಅಲ್ಲರಿ ನರೇಶ್ ಈಗ ಹೊಸ ಸಿನಿಮಾ ಮಾಡ್ತಿದ್ದು, ಈ ಚಿತ್ರದಲ್ಲಿ ನಗ್ನವಾಗಿ ನಟಿಸಿದ್ದಾರೆ ಎಂಬ ಸುದ್ದಿ ಈಗ ವೈರಲ್ ಆಗಿದೆ. ಮುಂದೆ ಓದಿ...
ನಾಂದಿ ಚಿತ್ರದ ಫಸ್ಟ್ ಲುಕ್!
ತೆಲುಗು ನಟ ಅಲ್ಲರಿ ನರೇಶ್ ನಟಿಸುತ್ತಿರುವ ಹೊಸ ಸಿನಿಮಾ ನಾಂದಿ. ಈ ಚಿತ್ರದ ಫಸ್ಟ್ ಲುಕ್ ಈಗ ಬಿಡುಗಡೆಯಾಗಿದ್ದು, ಪೋಸ್ಟರ್ ಸಂಚಲನ ಸೃಷ್ಟಿಸುತ್ತಿದೆ. ಈ ಪೋಸ್ಟರ್ ನಲ್ಲಿ ನರೇಶ್ ನಗ್ನವಾಗಿ ಕಾಣಿಸಿಕೊಂಡಿದ್ದಾರೆ ಎನ್ನುವುದು ಒಂದು ಕಡೆಯಾದ್ರೆ, ಹಿಂಸಾತ್ಮಕವಾಗಿ ಹೊಡೆದೆ ತಲೆಕೆಳಗಾಗಿ ನೇತು ಹಾಕಿರುವ ಲುಕ್ ಚಿತ್ರದ ಬಗ್ಗೆ ಕುತೂಹಲ ಮೂಡಿಸಿದೆ.
ಸುದೀಪ್ ಗೆ ರಾಜಮೌಳಿ ಬುಲಾವ್ ನೀಡಿಲ್ಲ: ಗಾಸಿಪ್ ಗೆ ಸ್ಪಷ್ಟನೆ ಕೊಟ್ಟ ಕಿಚ್ಚ.!
ಮಹರ್ಷಿ ನಂತರ ಬಂದ ನರೇಶ್
ನಾಯಕನಾಗಿ ಸೋಲೋ ಚಿತ್ರಗಳನ್ನು ಮಾತ್ರ ಮಾಡುತ್ತಿದ್ದ ನರೇಶ್, ಕಳೆದ ವರ್ಷ ಮಹೇಶ್ ಬಾಬು ಅಭಿನಯದ ಮಹರ್ಷಿ ಚಿತ್ರದಲ್ಲಿ ಪ್ರಮುಖ ಪಾತ್ರವೊಂದನ್ನು ಮಾಡಿದ್ದರು. ಈ ಪಾತ್ರಕ್ಕೆ ಮೆಚ್ಚುಗೆಗೂ ವ್ಯಕ್ತವಾಗಿತ್ತು. ಕಳೆದು ಹೋಗಿದ್ದ ನರೇಶ್ ಮತ್ತೆ ಟಾಲಿವುಡ್ ಪ್ರೇಕ್ಷಕರ ಗಮನ ಸೆಳೆದಿದ್ದರು.
ನಿರಾಸೆ ಮಾಡಿದ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್!
ನಿರ್ಮಾಣಕ್ಕೆ ಕೈ ಹಾಕಿದ ನರೇಶ್
ಸುಮಾರು 50ಕ್ಕೂ ಅಧಿಕ ಚಿತ್ರಗಳನ್ನ ಮಾಡಿರುವ ನರೇಶ್ ಅವರಿಗೆ ಇದು 57ನೇ ಚಿತ್ರ. ವಿಶೇಷ ಅಂದ್ರೆ ಈ ಚಿತ್ರಕ್ಕೆ ನರೇಶ್ ಸಹ ನಿರ್ಮಾಪಕನಾಗಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಫಸ್ಟ್ ಲುಕ್ ಮೂಲಕ ಸದ್ದು ಮಾಡುತ್ತಿರುವ ಚಿತ್ರ, ಇಂದಿನಿಂದ ಚಿತ್ರೀಕರಣವನ್ನು ಆರಂಭಿಸಿದೆ. ವಿಜಯ್ ಕನಕಮೆಡಲಾ ಈ ಚಿತ್ರಕ್ಕೆ ಚಿತ್ರಕಥೆ ಮಾಡಿ ನಿರ್ದೇಶನ ಮಾಡುತ್ತಿದ್ದಾರೆ.
ವರಲಕ್ಷ್ಮಿ ಶರತ್ ಕುಮಾರ್ ನಟನೆ
ಎಸ್ ವಿ 2 ಪ್ರೊಡಕ್ಷನ್ ಅಡಿ ನಿರ್ಮಾಣ ಆಗುತ್ತಿರುವ ಈ ಚಿತ್ರದಲ್ಲಿ ವರಲಕ್ಷ್ಮಿ ಶರತ್ ಕುಮಾರ್ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಪ್ರವೀಣ್, ಪ್ರಿಯದರ್ಶನಿ, ದೇವಿ ಪ್ರಸಾದ್ ನಟಿಸುತ್ತಿದ್ದಾರೆ. ಶ್ರೀ ಚರಣ್ ಪಾಕ್ಲಾ ಸಂಗೀತ ನೀಡುತ್ತಿದ್ದು, ಇದೇ ವರ್ಷ ತೆರೆಗೆ ಬರಲಿದೆ.