Don't Miss!
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ ಡೌನ್ ನಡುವೆ ಭಾವನಾತ್ಮಕ ಸಂದೇಶ ರವಾನಿಸಿದ ನಟಿ ಅನುಷ್ಕಾ ಶೆಟ್ಟಿ
ದಕ್ಷಿಣ ಭಾರತೀಯ ಚಿತ್ರರಂಗದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಲಾಕ್ ಡೌನ್ ನಡುವೆ ಒಂದು ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಕೊರೊನಾ ಮಹಾಮಾರಿಯ ಬಗ್ಗೆ ದೇಶದ ಜನತೆಗೆ ಸಂದೇಶ ರವಾನಿಸಿದ್ದಾರೆ.
ಇನ್ಸ್ಟಾಗ್ರಾಮ್ ನಲ್ಲಿ ದೀರ್ಘವಾಗಿ ಬರೆದುಕೊಂಡಿರುವ ಅನುಷ್ಕಾ ನಮ್ಮನ್ನು ಪಾಡುತ್ತಿರುವ ಪ್ರತಿಯೋಬ್ಬರಿಗೂ ಧನ್ಯವಾದ ತಿಳಿಸಿ, ಪ್ರೀತಿಯಿಂದ ವಂದಿಸಿದ್ದಾರೆ.
ಮತ್ತೊಂದು ಚಿತ್ರಕ್ಕೆ ಪವನ್ ಕಲ್ಯಾಣ್ ಸಹಿ; ಕನ್ನಡ ಮೂಲದ ನಟಿ ನಾಯಕಿ?
ಈ ಬಗ್ಗೆ ಬರೆದುಕೊಂಡಿರುವ ಅನುಷ್ಕಾ,"ನಮ್ಮನ್ನು ಕಾಪಾಡುತ್ತಿರುವ ಪ್ರತಿಯೊಬ್ಬರಿಗೂ ನಾವು ಧನ್ಯವಾದ ತಿಳಿಸಬೇಕು. ಅವರಿಗೆ ನಾನು ಪ್ರೀತಿಯಿಂದ ವಂದಿಸುತ್ತೇನೆ. ಆದರೆ ಕೃತಜ್ಞತೆ ಸಲ್ಲಿಸಲು ಪದಗಳೇ ಸಿಗುತ್ತಿಲ್ಲ" ಎಂದು ಹೇಳಿದ್ದಾರೆ.
ಇನ್ನೂ "ಈ ಪರಿಸ್ಥಿಯಿಂದ ಹೊರಬಂದ ಬಳಿಕ ನಾವು ಮೌಲ್ಯಯುತವಾಗಿ ಬದುಕಬೇಕು. ನಾವು ಪ್ರತಿಯೊಬ್ಬರು ವಿಭಿನ್ನ ಜಾಗದಲ್ಲಿದ್ದರೂ ಒಂದಾಗಿ ನಿಂತಿದ್ದೀವಿ. ಮಾನವೀಯತೆಯ ಕಡೆಗೆ ನಮಗಿರುವ ಜವಾಬ್ದಾರಿ ನಿಭಾಯಿಸೋಣ". ಎಂದು ಬರೆದುಕೊಂಡಿದ್ದಾರೆ.
View this post on InstagramA message to all around the world,Thank you 😊
A post shared by AnushkaShetty (@anushkashettyofficial) on
ಲಾಕ್ ಡೌನ್ ಗೆ ಬೆಂಬಲಿಸಿ ಎಂದು ಅನುಷ್ಕಾ ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ. ಇನ್ನು ಅನುಷ್ಕಾ ಸದ್ಯ ನಿಶಬ್ದಂ ಸಿನಿಮಾ ರಿಲೀಸ್ ಎದುರು ನೋಡುತ್ತಿದ್ದಾರೆ. ಎಲ್ಲವು ಅಂದಿಕೊಂಡಂತೆ ಆಗಿದ್ದರೆ ಸಿನಿಮಾ ಏಪ್ರಿಲ್ 3ಕ್ಕೆ ರಿಲೀಸ್ ಆಗಬೇಕಿತ್ತು. ಕೊರೊನಾ ವೈರಸ್ ಹಾವಳಿಯ ಪರಿಣಾಮ ಸಿನಿಮಾ ರಿಲೀಸ್ ಮುಂದಕ್ಕೆ ಹೋಗಿದೆ.