Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ ಡೌನ್ ನಡುವೆ ಭಾವನಾತ್ಮಕ ಸಂದೇಶ ರವಾನಿಸಿದ ನಟಿ ಅನುಷ್ಕಾ ಶೆಟ್ಟಿ
ದಕ್ಷಿಣ ಭಾರತೀಯ ಚಿತ್ರರಂಗದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಲಾಕ್ ಡೌನ್ ನಡುವೆ ಒಂದು ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಕೊರೊನಾ ಮಹಾಮಾರಿಯ ಬಗ್ಗೆ ದೇಶದ ಜನತೆಗೆ ಸಂದೇಶ ರವಾನಿಸಿದ್ದಾರೆ.
ಇನ್ಸ್ಟಾಗ್ರಾಮ್ ನಲ್ಲಿ ದೀರ್ಘವಾಗಿ ಬರೆದುಕೊಂಡಿರುವ ಅನುಷ್ಕಾ ನಮ್ಮನ್ನು ಪಾಡುತ್ತಿರುವ ಪ್ರತಿಯೋಬ್ಬರಿಗೂ ಧನ್ಯವಾದ ತಿಳಿಸಿ, ಪ್ರೀತಿಯಿಂದ ವಂದಿಸಿದ್ದಾರೆ.
ಮತ್ತೊಂದು ಚಿತ್ರಕ್ಕೆ ಪವನ್ ಕಲ್ಯಾಣ್ ಸಹಿ; ಕನ್ನಡ ಮೂಲದ ನಟಿ ನಾಯಕಿ?
ಈ ಬಗ್ಗೆ ಬರೆದುಕೊಂಡಿರುವ ಅನುಷ್ಕಾ,"ನಮ್ಮನ್ನು ಕಾಪಾಡುತ್ತಿರುವ ಪ್ರತಿಯೊಬ್ಬರಿಗೂ ನಾವು ಧನ್ಯವಾದ ತಿಳಿಸಬೇಕು. ಅವರಿಗೆ ನಾನು ಪ್ರೀತಿಯಿಂದ ವಂದಿಸುತ್ತೇನೆ. ಆದರೆ ಕೃತಜ್ಞತೆ ಸಲ್ಲಿಸಲು ಪದಗಳೇ ಸಿಗುತ್ತಿಲ್ಲ" ಎಂದು ಹೇಳಿದ್ದಾರೆ.
ಇನ್ನೂ "ಈ ಪರಿಸ್ಥಿಯಿಂದ ಹೊರಬಂದ ಬಳಿಕ ನಾವು ಮೌಲ್ಯಯುತವಾಗಿ ಬದುಕಬೇಕು. ನಾವು ಪ್ರತಿಯೊಬ್ಬರು ವಿಭಿನ್ನ ಜಾಗದಲ್ಲಿದ್ದರೂ ಒಂದಾಗಿ ನಿಂತಿದ್ದೀವಿ. ಮಾನವೀಯತೆಯ ಕಡೆಗೆ ನಮಗಿರುವ ಜವಾಬ್ದಾರಿ ನಿಭಾಯಿಸೋಣ". ಎಂದು ಬರೆದುಕೊಂಡಿದ್ದಾರೆ.
View this post on InstagramA message to all around the world,Thank you 😊
A post shared by AnushkaShetty (@anushkashettyofficial) on
ಲಾಕ್ ಡೌನ್ ಗೆ ಬೆಂಬಲಿಸಿ ಎಂದು ಅನುಷ್ಕಾ ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ. ಇನ್ನು ಅನುಷ್ಕಾ ಸದ್ಯ ನಿಶಬ್ದಂ ಸಿನಿಮಾ ರಿಲೀಸ್ ಎದುರು ನೋಡುತ್ತಿದ್ದಾರೆ. ಎಲ್ಲವು ಅಂದಿಕೊಂಡಂತೆ ಆಗಿದ್ದರೆ ಸಿನಿಮಾ ಏಪ್ರಿಲ್ 3ಕ್ಕೆ ರಿಲೀಸ್ ಆಗಬೇಕಿತ್ತು. ಕೊರೊನಾ ವೈರಸ್ ಹಾವಳಿಯ ಪರಿಣಾಮ ಸಿನಿಮಾ ರಿಲೀಸ್ ಮುಂದಕ್ಕೆ ಹೋಗಿದೆ.