For Quick Alerts
For Daily Alerts
Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿರಂಜೀವಿ ಎದುರು ವಿಲನ್ ಆಗಲಿದ್ದಾರೆ ರೊಮ್ಯಾಂಟಿಕ್ ಹೀರೊ
Telugu
oi-Manjunatha C
By Manjunatha C
|
ಒಂದು ಕಾಲದ ರೊಮ್ಯಾಂಟಿಕ್ ಹೀರೋ, ಹೆಂಗೆಳೆಯರ ಮೆಚ್ಚಿನ ನಾಯಕ ಆಗಿದ್ದ ಅರವಿಂದ ಸ್ವಾಮಿ ಈಗ ವಿಲನ್ ಪಾತ್ರಗಳಿಗೆ ಅಂಟಿಕೊಂಡಿದ್ದಾರೆ.
ರೋಜಾ, ಬಾಂಬೆ, ಮಿನ್ಸಾರ ಕನವಲ್ ಇನ್ನೂ ಅನೇಕ ಸಾರ್ವಕಾಲಿಕ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದ ಅರವಿಂದ ಸ್ವಾಮಿ ಕೆಲ ವರ್ಷಗಳಿಂದ ನೆಗೆಟಿವ್ ರೋಲ್ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಮೆಗಾಸ್ಟಾರ್ ಚಿರಂಜೀವಿ ನಟನೆಯ ಆಚಾರ್ಯ ಸಿನಿಮಾದಲ್ಲಿ ಅರವಿಂದ ಸ್ವಾಮಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೂ ಮುನ್ನಾ ಅರವಿಂದ ಸ್ವಾಮಿ, ಚಿರಂಜೀವಿ ಪುತ್ರ ರಾಮ್ಚರಣ್ ನಟನೆಯ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದಾರೆ.
ರಾಮ್ ಚರಣ್ ನಿರ್ಮಾಣ ಮಾಡುತ್ತಿರುವ ಆಚಾರ್ಯ ಸಿನಿಮಾ ಮಲಯಾಳಂನ 'ಲುಸೀಫರ್' ಸಿನಿಮಾದ ರೀಮೇಕ್ ಎನ್ನಲಾಗುತ್ತಿದೆ. ಇದೇ ಸಿನಿಮಾದಲ್ಲಿ ಅರವಿಂದ ಸ್ವಾಮಿ ವಿಲನ್ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.
Recommended Video
ಅಮೋಘ
ವಾಗಿರುವ
ಸ್ಕ್ರಿಪ್ಟ್
ಸಿಕ್ಕಿದೆ.|
Vasishta
Simha
|
Filmibeat
Kannada
ಅರವಿಂದ ಸ್ವಾಮಿ ಪ್ರಸ್ತುತ ಕಂಗನಾ ರಣೌತ್ ನಟಿಸುತ್ತಿರುವ ತಲೈವಿ ಸಿನಿಮಾದಲ್ಲಿ ಎಂಜಿಆರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Tamil actor Arvind Swamy may act in Chiranjeevi's movie as villain. he already acted as villain in Ram Charan's Dhruva movie.
Story first published: Friday, November 27, 2020, 19:16 [IST]
Other articles published on Nov 27, 2020