For Quick Alerts
For Daily Alerts
Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರೀ ಬಜೆಟಿನ ಚಿತ್ರ:ತೆಲುಗಿಗೆ ಗೋಪಿಚಂದ್, ಕನ್ನಡದಲ್ಲಿ?
News
oi-Balaraj
|
ದಂಡುಪಾಳ್ಯ ಚಿತ್ರ ಕನ್ನಡ ಮತ್ತು ತೆಲುಗು ಎರಡೂ ಭಾಷೆಯಲ್ಲಿ ಭರ್ಜರಿ ಯಶಸ್ಸು ಪಡೆದುಕೊಂಡಿದೆ. ಇದೇ ಖುಷಿಯಲ್ಲಿರುವ ಚಿತ್ರದ ನಿರ್ದೇಶಕ ಶ್ರೀನಿವಾಸರಾಜು ಭಾರೀ ಬಜೆಟಿನ ಹೊಸ ಚಿತ್ರಕ್ಕೆ ಕೈಹಾಕಿದ್ದಾರೆ.
ಸುಮಾರು 25 ಕೋಟಿ ರೂಪಾಯಿ ಬಜೆಟಿನ ಚಿತ್ರವನ್ನು ಶ್ರೀನಿವಾಸರಾಜು ನಿರ್ದೇಶಿಸಲಿದ್ದಾರೆ. ಈ ಚಿತ್ರ ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ತೆರೆ ಕಾಣಲಿದೆ.
ಚಿತ್ರವನ್ನು ಖ್ಯಾತ ನಿರ್ಮಾಪಕರೊಬ್ಬರು ನಿರ್ಮಿಸಲಿದ್ದಾರೆಂದು ಹೇಳಿರುವ ರಾಜು, ನಿರ್ಮಾಪಕರು ಯಾರೆಂದು ಸ್ಪಷ್ಟ ಪಡಿಸಲಿಲ್ಲ.
ಕನ್ನಡದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ತೆಲುಗಿನಲ್ಲಿ ಗೋಪಿಚಂದ್ ನಟಿಸಲಿದ್ದಾರೆ, ಒಂದೇ ಸೆಟ್ಟಿನಲ್ಲಿ ಎರಡೂ ಭಾಷೆಯ ಶೂಟಿಂಗ್ ನಡೆಯಲಿದೆ ಎಂದು ಶ್ರೀನಿವಾಸ ರಾಜು ಹೇಳಿದ್ದಾರೆ.
ಚಿತ್ರದ ಕಥೆ ಮತ್ತು ಚಿತ್ರಕಥೆಯನ್ನು ಈಗಾಗಲೇ ಹಣೆದಿದ್ದೇನೆ. ಚಿತ್ರದ ಇತರ ಮಾಹಿತಿಯನ್ನು ಸದ್ಯದಲ್ಲೇ ತಿಳಿಸಲಿದ್ದೇನೆ ಎಂದು ಶ್ರೀನಿವಾಸ ರಾಜು ಹೈದರಾಬಾದಿನಲ್ಲಿ ಹೇಳಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಉಪೇಂದ್ರ ಕನ್ನಡ ತೆಲುಗು ಶ್ರೀನಿವಾಸ ರಾಜು ದಂಡುಪಾಳ್ಯ dandupalya srinivasa raju upendra kannada telugu
English summary
Dandupalya director Srinivas Raju claims, he is making a bilingual multi-crore film with Upendra in Kannada and Gopichand in Telugu.