Don't Miss!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- News BMRCL: ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬಳಿ ಪಾದಚಾರಿ ಸೇತುವೆ ನಿರ್ಮಾಣ-ಪ್ರಯೋಜನೆಗಳೇನು ಹಾಗೂ ವೆಚ್ಚ ಎಷ್ಟು?
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಶ್ಮಿಕಾ ಬಿಟ್ಟು ತಿಮ್ಮಪ್ಪನ ದರ್ಶನ ಪಡೆದ ಮಹೇಶ್ ಬಾಬು ಮತ್ತು ಚಿತ್ರತಂಡ
Recommended Video
ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಸರಿಲೇರು ನೀಕೆವ್ವರು ಸಿನಿಮಾ ರಿಲೀಸ್ ಆಗಿ ಬ್ಲಕ್ ಬಸ್ಟರ್ ಹಿಟ್ ಆಗಿದೆ. ಬಾಕ್ಸ್ ಆಫೀಸ್ ನಲ್ಲಿ ಸಿನಿಮಾ ಕೋಟಿ ಕೋಟಿ ಬಾಚಿಕೊಳ್ಳುತ್ತಿದೆ. ದೇಶ ವಿದೇಶದಲ್ಲಿ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದೆ ಖುಷಿಗೆ ಚಿತ್ರತಂಡ ತಿಮ್ಮಪ್ಪನ ದರ್ಶನ ಪಡೆಯಲು ತಿರುಪತಿಗೆ ಭೇಟಿ ನೀಡಿದ್ದಾರೆ.
ಹೌದು, ಇಂದು ಸರಿಲೇರು ನೀಕೆವ್ವರು ಚಿತ್ರತಂಡ ತಿಮ್ಮಪ್ಪನ ದರ್ಶನ ಪಡೆದು ಸಂತಸ ಪಟ್ಟಿದ್ದಾರೆ. ಮಹೇಶ್ ಬಾಬು ಕುಟುಂಬ ಮತ್ತು ಇಡೀ ಚಿತ್ರತಂಡ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಮಹೇಶ್ ಬಾಬು ಪತ್ನಿ ಮತ್ತು ಮಕ್ಕಳು ಜೋತೆಗೆ ತೆರಳಿದ್ದಾರೆ. ಇನ್ನು ಚಿತ್ರತಂಡ ಕೂಡ ಜೊತೆಯಲ್ಲಿದೆ.
ಕಲೆಕ್ಷನ್ ನಲ್ಲಿ ಮಹೇಶ್ ಬಾಬು ಸಿನಿಮಾ ಹಿಂದಿಕ್ಕಿ ದಾಖಲೆ ಬರೆದ ನಟ ಅಲ್ಲು ಅರ್ಜುನ್
ಆದರೆ ಚಿತ್ರತಂಡದಿಂದ ನಾಯಕಿ ರಶ್ಮಿಕಾ ಒಬ್ಬರು ಮಿಸ್ ಆಗಿದ್ದಾರೆ. ಕಿರಿಕ್ ಬೆಡಗಿ ಇತ್ತ ಐಟಿ ವಿಚಾರಣೆಯಲ್ಲಿದ್ದಾರೆ. ಶೂಟಿಂಗ್ ನಲ್ಲಿದ್ದ ರಶ್ಮಿಕಾ ಐಟಿ ಅಧಿಕಾರಿಗಳ ಸೂಚನೆ ಮೇರೆಗೆ ರಾತ್ರೊ ರಾತ್ರಿ ಕೊಡಗು ಜಿಲ್ಲೆಗೆ ಆಗಮಿಸಿದ ಹಿನ್ನಲೆ ಸಿನಿಮಾ ತಂಡದ ಜೊತೆಗಿನ ತಿಮ್ಮನ ದರ್ಶನ ಮಿಸ್ ಆಗಿದೆ.
ಚಿತ್ರತಂಡ ತಿಮ್ಮಪ್ಪನ ದರ್ಶನ ಪಡೆದು ಹೊರಬಂದ ನಂತರ ಕ್ಯಾಮರಾಗೆ ಪೋಸ್ ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸರಿಲೇರು ನೀಕೆವ್ವರು ಸಿನಿಮಾ ರಿಲೀಸ್ ಆಗಿ ವಾರ ಆಗಿದೆ. ಆಗಲೆ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತ ಬಾಕ್ಸ್ ಆಫೀಸ ನಲ್ಲಿ ಧೂಳ್ ಎಬ್ಬಿಸುತ್ತಿದೆ.