Don't Miss!
- News
ವಿಧಾನಸಭಾ ಚುನಾವಣೆ: ಮತ್ತೆ ರಾಜ್ಯಕ್ಕೆ ಅಮಿತ್ ಶಾ, ಮತ ಬೇಟೆಗೆ ಕುಂದಗೋಳದಲ್ಲಿ ಬೃಹತ್ ಸಾರ್ವಜನಿಕ ಸಭೆ
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ? ಈ ಬಗೆಯ ಆಹಾರ ಸೇವನೆ ಒಳ್ಳೆಯದು
- Automobiles
ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್
- Finance
7th Pay Commission: ನೌಕರರಿಗೆ ಸಿಹಿ ಸುದ್ದಿ: ಬಾಕಿ DA ಹಣ ನೀಡಲು ಕೇಂದ್ರ ಸರ್ಕಾರ ನಿರ್ಧಾರ, ಹೇಗೆ?
- Sports
KCC Cup 2023: ಯಾವ ತಂಡಕ್ಕೆ ಯಾರು ನಾಯಕ?; ಸುದೀಪ್ ತಂಡದಲ್ಲಿ ಯೂನಿವರ್ಸಲ್ ಬಾಸ್!
- Technology
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಅಂಬರೀಶ್ ಸಿಎಂ ಆಗಬೇಕೆಂದು ಕನಸುಕಂಡ ತೆಲುಗುನಟ
ನನ್ನ ಆರಾಧ್ಯದೈವ ತಿರುಪತಿ ವೆಂಕಟರಮಣ. ಆ ದೇವರಲ್ಲಿ ಪ್ರತಿದಿನ ಬೇಡಿಕೊಳ್ಳುವುದೇನಂದರೆ ಅಂಬರೀಶ್ ಕರ್ನಾಟಕದ ಮುಖ್ಯಮಂತ್ರಿಯಾಗಬೇಕೆಂದು. ಇದು ನನ್ನ ಕನಸು, ಒಮ್ಮೆ ಮಂಡ್ಯಕ್ಕೆ ಹೋಗಿದ್ದಾಗ ಅಲ್ಲಿ ಜನರಿಗೆ ಅವರ ಮೇಲಿರುವ ಅಭಿಮಾನ ನೋಡಿ ಅಚ್ಚರಿಯಾಯಿತು ಎಂದು ಮೋಹನ್ ಬಾಬು ಹೇಳಿದ್ದಾರೆ.
ಅಂಬರೀಶ್ ಒಬ್ಬ ಜನನಾಯಕ, ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ಮುಚ್ಚು ಮೆರೆಯಿಲ್ಲದೆ ನೇರವಾಗಿ ಮಾತನಾಡುವುದು ಅವರಲ್ಲಿರುವ ಒಳ್ಳೆ ಗುಣ. ಇಂಥಹ ಸಜ್ಜನ ವ್ಯಕ್ತಿ ರಾಜ್ಯದ ಸಿಎಂ ಆದರೆ ಅಭಿವೃದ್ದಿ ಖಂಡಿತ ಎಂದು ಮೋಹನ್ ಬಾಬು ಅಂಬರೀಶ್ ಅವರನ್ನು ಹಾಡಿ ಹೊಗಳಿದ್ದಾರೆ.
ನಾನು ಇತ್ತೀಚಿಗೆ ಸಿನಿಮಾದಲ್ಲಿ ಹೆಚ್ಚಾಗಿ ನಟಿಸುತ್ತಿಲ್ಲ. ಮಕ್ಕಳು ನಾಯಕರಾಗಿ ಮಿಂಚುತ್ತಿರುವಾಗ ಈ ವಯಸ್ಸಿನಲ್ಲಿ ನಾಯಕಿಯರ ಜೊತೆ ಮರ ಸುತ್ತುವುದು, ಡ್ಯೂಯೆಟ್ ಹಾಡುವುದು ಸರಿ ಕಾಣಿಸುವುದಿಲ್ಲ.
ಒಬ್ಬ
ಸಾಮಾನ್ಯ
ಮನುಷ್ಯನಾಗಿ
ನಾನು
ಡಾ.ರಾಜ್
ಅಭಿಮಾನಿ.
ಸಾಂಸ್ಕೃತಿಕ
ರಂಗದಲ್ಲಿ
ಅಣ್ಣಾವ್ರು
ದೊಡ್ಡ
ರಾಯಭಾರಿ
.
ಅಂಬರೀಶ್
ಮತ್ತು
ವಿಷ್ಣುವರ್ಧನ್
ನನ್ನ
ಸ್ನೇಹಿತರು.
37
ವರ್ಷಗಳಿಂದ
ನಾನು
ಮತ್ತು
ಅಂಬರೀಶ್
ಸ್ನೇಹಿತರು.
ನನ್ನ ಮಗ ವಿಷ್ಣುಮಂಚು ಅಭಿನಯದ ದೇನಿಕೈನಾ ರೆಡಿ ಚಿತ್ರ ಇದೇ ತಿಂಗಳು 24 ರಂದು ಬಿಡುಗಡೆಯಾಗುತ್ತಿದೆ. ಕನ್ನಡ ಪ್ರೇಕ್ಷಕರು ಒಳ್ಳೆ ಸಿನಿಮಾಗಳನ್ನು ಬೆಂಬಲಿಸಿದ್ದಾರೆ. ನನ್ನ ಮಗನ ಚಿತ್ರ ನೋಡಿ ಬೆಂಬಲಿಸುವಂತೆ ಹೇಳಲು ಮೋಹನ್ ಬಾಬು ಮರೆಯಲಿಲ್ಲ.