Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅರ್ನಬ್ ಗೋಸ್ವಾಮಿ ವಿರುದ್ಧ ಬಿ-ಟೌನ್ ಸ್ಟಾರ್ಸ್ ದೂರು: ಕಾಲೆಳೆದ ವರ್ಮಾ
ಬಾಲಿವುಡ್ನ ಪ್ರಭಾವಿ ನಿರ್ಮಾಣ ಸಂಸ್ಥೆಗಳು ಮಾಧ್ಯಮಗಳ ವಿರುದ್ಧ ತಿರುಗಿಬಿದ್ದಿದೆ. ಸುಶಾಂತ್ ಸಿಂಗ್ ಸಾವಿನ ಪ್ರಕರಣ ಹಾಗೂ ಡ್ರಗ್ಸ್ ಪ್ರಕರಣದಲ್ಲಿ ಕ್ಷಣ ಕ್ಷಣಕ್ಕೂ ಬಿಟೌನ್ ಮಂದಿಯನ್ನು ಟಾರ್ಗೆಟ್ ಮಾಡಿದ್ದ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಹಾಗೂ ಇತರೆ ಮಾಧ್ಯಮಗಳ ವಿರುದ್ಧ ಕೋರ್ಟ್ನಲ್ಲಿ ಮೊಕದ್ದಮೆ ಹೂಡಿದ್ದಾರೆ.
ಬೇಜವಾಬ್ದಾರಿ, ಅವಹೇಳನಕಾರಿ ಮತ್ತು ಮಾನಹಾನಿಕರ ಹೇಳಿಕೆಗಳಿಂದ ನಮ್ಮ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಚಾನೆಲ್ನ ಪತ್ರಕರ್ತ ಪ್ರದೀಪ್ ಭಂಡಾರಿ ಮತ್ತು ಟೈಮ್ಸ್ ನೌನ ಪ್ರಧಾನ ಸಂಪಾದಕ ರಾಹುಲ್ ಶಿವಶಂಕರ್ ಮತ್ತು ಅದರ ಪ್ರಮುಖ ನಿರೂಪಕ ನವಿಕಾ ಕುಮಾರ್ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಈ ಬೆಳವಣಿಗೆಯನ್ನು ಗಮನಿಸಿದ ರಾಮ್ ಗೋಪಾಲ್ ವರ್ಮಾ, ಬಾಲಿವುಡ್ ಮಂದಿಯ ಈ ನಡೆಗೆ ವ್ಯಂಗ್ಯ ಮಾಡಿದ್ದಾರೆ. ಮುಂದೆ ಓದಿ....
Recommended Video
ಮಾಧ್ಯಮಗಳ ವಿರುದ್ಧ ತಿರುಗಿಬಿದ್ದ ಬಾಲಿವುಡ್: ಕೋರ್ಟ್ನಲ್ಲಿ ಮೊಕದ್ದಮೆ ಹೂಡಿದ ನಿರ್ಮಾಪಕರು
{photo-feature}