Don't Miss!
- News ಈ ಎರಡು ಕ್ಷೇತ್ರಗಳಲ್ಲಿ ಕಾಡುಗೊಲ್ಲರ ಮತ ಪಡೆಯಲು ಕೈ, ಕಮಲ ಪ್ಲಾನ್ ಏನು?-ಇಲ್ಲಿದೆ ಮಾಹಿತಿ
- Finance ಬೆಂಗಳೂರು, ನೋಯ್ಡಾ, ಪುಣೆಯಲ್ಲಿ ಶೀಘ್ರದಲ್ಲೇ ಹೊಸ ಆಪಲ್ ಸ್ಟೋರ್ ಪ್ರಾರಂಭ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Automobiles ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನಿತಿನ್ ನಿಮ್ಮ ಮದುವೆಗೆ ನಾನೇ ಲಕ್ಕಿ': ರಶ್ಮಿಕಾ ಹೀಗ್ಯಾಕೆ ಹೇಳಿದ್ರು?
ಇತ್ತೀಚಿಗಷ್ಟೆ ತೆಲುಗು ನಟ ನಿತಿನ್ ಮತ್ತು ಶಾಲಿನಿ ನಿಶ್ಚಿತಾರ್ಥ ಸಂಪ್ರದಾಯವಾಗಿ ಜರುಗಿತ್ತು. ಏಪ್ರಿಲ್ ತಿಂಗಳಲ್ಲಿ ಇವರಿಬ್ಬರ ವಿವಾಹ ನಡೆಯಬೇಕಿತ್ತು. ಆದರೆ ಕಾರಣಾಂತರಗಳಿಂದ ಮೇ ತಿಂಗಳಲ್ಲಿ ವಿವಾಹ ಜರುಗಿಸಲು ನಿರ್ಧರಿಸಿದ್ದಾರೆ.
ನಿತಿನ್ ಮತ್ತು ಶಾಲಿನಿ ನಾಲ್ಕೈದು ವರ್ಷದಿಂದ ಪ್ರೀತಿಸುತ್ತಿದ್ದರು. ಈಗ ಎರಡು ಕುಟುಂಬದವರನ್ನು ಒಪ್ಪಿಸಿ, ವಿವಾಹವಾಗಲು ಎಲ್ಲ ತಯಾರಿ ನಡೆಸುತ್ತಿದ್ದಾರೆ.
'ಪೊಗರು' ಆದ್ಮೇಲೆ ರಶ್ಮಿಕಾ ಮಂದಣ್ಣ ಮತ್ತೊಂದು ಕನ್ನಡ ಚಿತ್ರ!
ಇದೀಗ, ನಟ ನಿತಿನ್ ಅವರ ವಿವಾಹಕ್ಕೆ ರಶ್ಮಿಕಾ ಮಂದಣ್ಣ ಅವರೇ ಕಾರಣ ಅಥವಾ ಲಕ್ಕಿ ಎಂಬ ಮಾತು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗ್ತಿದೆ. ಇದಕ್ಕೆ ಕಾರಣ ರಶ್ಮಿಕಾ ಮಂದಣ್ಣ ಅವರ ಟ್ವೀಟ್.
ಹೌದು, ನಿತಿನ್ ಮತ್ತು ಶಾಲಿನಿ ನಿಶ್ಚಿತಾರ್ಥಕ್ಕೆ ಶುಭಕೋರಿರುವ ರಶ್ಮಿಕಾ ಮಂದಣ್ಣ ಶುಭಕೋರಿದ್ದಾರೆ. ಈ ವೇಳೆ 'ನಿತಿನ್ ನಾನು ನಿಮಗೆ ಲಕ್ಕಿ, ಮದುವೆ ಮತ್ತು ಎಲ್ಲದರಲ್ಲೂ. ಜಸ್ಟ್ ಸುಮ್ಮನೆ, ನಿಮ್ಮಿಬ್ಬರ ಬಗ್ಗೆ ನನಗೆ ತುಂಬಾ ಖುಷಿಯಾಗಿದೆ' ಎಂದಿದ್ದಾರೆ.
ಸಂದರ್ಶನದಲ್ಲಿ ತೆಲುಗು ನಟ ನಿತಿನ್ ಬಾಯಿಂದ ಬಂತು ಸತ್ಯ: ರಶ್ಮಿಕಾಗೆ ಮುಜುಗರ.!
ಆದರೆ, ನಿಮಗೆ ನಾನು ಲಕ್ಕಿ ಎಂಬ ಮಾತು ನೆಟ್ಟಿಗರು ಗಮನ ಸೆಳೆದಿತ್ತು. ಇನ್ನುಳಿದಂತೆ ನಿತಿನ್ ನಟಿಸಿರುವ 'ಭೀಷ್ಮ' ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಫೆಬ್ರವರಿ 21 ರಂದು ಭೀಷ್ಮ ಸಿನಿಮಾದ ಟ್ರೈಲರ್ ಬಿಡುಗಡೆಯಾಗುತ್ತಿದೆ.