Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನಿತಿನ್ ನಿಮ್ಮ ಮದುವೆಗೆ ನಾನೇ ಲಕ್ಕಿ': ರಶ್ಮಿಕಾ ಹೀಗ್ಯಾಕೆ ಹೇಳಿದ್ರು?
ಇತ್ತೀಚಿಗಷ್ಟೆ ತೆಲುಗು ನಟ ನಿತಿನ್ ಮತ್ತು ಶಾಲಿನಿ ನಿಶ್ಚಿತಾರ್ಥ ಸಂಪ್ರದಾಯವಾಗಿ ಜರುಗಿತ್ತು. ಏಪ್ರಿಲ್ ತಿಂಗಳಲ್ಲಿ ಇವರಿಬ್ಬರ ವಿವಾಹ ನಡೆಯಬೇಕಿತ್ತು. ಆದರೆ ಕಾರಣಾಂತರಗಳಿಂದ ಮೇ ತಿಂಗಳಲ್ಲಿ ವಿವಾಹ ಜರುಗಿಸಲು ನಿರ್ಧರಿಸಿದ್ದಾರೆ.
ನಿತಿನ್ ಮತ್ತು ಶಾಲಿನಿ ನಾಲ್ಕೈದು ವರ್ಷದಿಂದ ಪ್ರೀತಿಸುತ್ತಿದ್ದರು. ಈಗ ಎರಡು ಕುಟುಂಬದವರನ್ನು ಒಪ್ಪಿಸಿ, ವಿವಾಹವಾಗಲು ಎಲ್ಲ ತಯಾರಿ ನಡೆಸುತ್ತಿದ್ದಾರೆ.
'ಪೊಗರು' ಆದ್ಮೇಲೆ ರಶ್ಮಿಕಾ ಮಂದಣ್ಣ ಮತ್ತೊಂದು ಕನ್ನಡ ಚಿತ್ರ!
ಇದೀಗ, ನಟ ನಿತಿನ್ ಅವರ ವಿವಾಹಕ್ಕೆ ರಶ್ಮಿಕಾ ಮಂದಣ್ಣ ಅವರೇ ಕಾರಣ ಅಥವಾ ಲಕ್ಕಿ ಎಂಬ ಮಾತು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗ್ತಿದೆ. ಇದಕ್ಕೆ ಕಾರಣ ರಶ್ಮಿಕಾ ಮಂದಣ್ಣ ಅವರ ಟ್ವೀಟ್.
ಹೌದು, ನಿತಿನ್ ಮತ್ತು ಶಾಲಿನಿ ನಿಶ್ಚಿತಾರ್ಥಕ್ಕೆ ಶುಭಕೋರಿರುವ ರಶ್ಮಿಕಾ ಮಂದಣ್ಣ ಶುಭಕೋರಿದ್ದಾರೆ. ಈ ವೇಳೆ 'ನಿತಿನ್ ನಾನು ನಿಮಗೆ ಲಕ್ಕಿ, ಮದುವೆ ಮತ್ತು ಎಲ್ಲದರಲ್ಲೂ. ಜಸ್ಟ್ ಸುಮ್ಮನೆ, ನಿಮ್ಮಿಬ್ಬರ ಬಗ್ಗೆ ನನಗೆ ತುಂಬಾ ಖುಷಿಯಾಗಿದೆ' ಎಂದಿದ್ದಾರೆ.
ಸಂದರ್ಶನದಲ್ಲಿ ತೆಲುಗು ನಟ ನಿತಿನ್ ಬಾಯಿಂದ ಬಂತು ಸತ್ಯ: ರಶ್ಮಿಕಾಗೆ ಮುಜುಗರ.!
ಆದರೆ, ನಿಮಗೆ ನಾನು ಲಕ್ಕಿ ಎಂಬ ಮಾತು ನೆಟ್ಟಿಗರು ಗಮನ ಸೆಳೆದಿತ್ತು. ಇನ್ನುಳಿದಂತೆ ನಿತಿನ್ ನಟಿಸಿರುವ 'ಭೀಷ್ಮ' ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಫೆಬ್ರವರಿ 21 ರಂದು ಭೀಷ್ಮ ಸಿನಿಮಾದ ಟ್ರೈಲರ್ ಬಿಡುಗಡೆಯಾಗುತ್ತಿದೆ.