Don't Miss!
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- News Tirumala Property: ತಿರುಪತಿ ತಿರುಮಲ ಶ್ರೀವಾರಿಯ 2023-24ರ ಆಸ್ತಿ ವಿವರ ಇಲ್ಲಿದೆ..
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಜಯ್ ದೇವರಕೊಂಡ ಬಗ್ಗೆ ಸುಧಾ ಮೂರ್ತಿ ಮಾತು
ತೆಲುಗು ನಟ ವಿಜಯ್ ದೇವರಕೊಂಡ ಬಗ್ಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಮಾತನಾಡಿದ್ದಾರೆ. ತೆಲುಗಿನ ಸಂದರ್ಶನವೊಂದರಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.
''ನಾನು ಹೆಚ್ಚು ಸಿನಿಮಾಗಳನ್ನು ನೋಡುತ್ತೇನೆ. ತೆಲುಗು ಸಿನಿಮಾಗಳು ಕೂಡ ನನಗೆ ಇಷ್ಟ. ಆಗ ಎನ್ ಟಿ ಆರ್ ಸಿನಿಮಾಗಳನ್ನು ನೋಡುತ್ತಿದ್ದೆ. ಈಗ ಬರುವ ಹೊಸ ಸಿನಿಮಾಗಳನ್ನು ಸಹ ವೀಕ್ಷಿಸುತ್ತೇನೆ'' ಎಂದಿದ್ದಾರೆ.
'ಮತ್ತೆ ಇಂತಹ ಸಿನಿಮಾ ಮಾಡಲ್ಲ, ಇದು ನನ್ನ ಕೊನೆಯ ಚಿತ್ರ': ವಿಜಯ್ ದೇವರಕೊಂಡ
'ಮಹಾನಟಿ', 'ಎನ್ ಟಿ ಆರ್ ಬಯೋಪಿಕ್', 'ಗೀತಾ ಗೋವಿಂದಂ' ಸಿನಿಮಾಗಳನ್ನು ಇತ್ತೀಚಿಗೆ ಸುಧಾ ಮೂರ್ತಿ ನೋಡಿದ್ದಾರಂತೆ. ಕಮರ್ಷಿಯಲ್ ಸಿನಿಮಾಗಳನ್ನು ಸಹ ವೀಕ್ಷಿಸಲು ಇಷ್ಟ ಎಂದು ಸುಧಾಮೂರ್ತಿ ತಿಳಿಸಿದ್ದಾರೆ.
''ಗೀತಾ ಗೋವಿಂದ' ಸಿನಿಮಾ ಚೆನ್ನಾಗಿದೆ. ವಿಜಯ್ ದೇವರಕೊಂಡ ನಟನೆ ಚೆನ್ನಾಗಿ ಮಾಡಿದ್ದಾರೆ. ನನಗೆ ವಿಜಯ್ ದೇವಕೊಂಡ ಇಷ್ಟ.'' ಎಂದು ಸುಧಾ ಮೂರ್ತಿ ಹೇಳಿದ್ದಾರೆ.
ವಿಜಯ್ ದೇವರಕೊಂಡ ಸಿನಿಮಾದಿಂದ ಜಾನ್ಹವಿ ಔಟ್: ಹೊಸ ನಾಯಕಿ ಎಂಟ್ರಿ
'ಗೀತಾ ಗೋವಿಂದ' ಸಿನಿಮಾ 2018 ರಲ್ಲಿ ಬಿಡುಗಡೆಯಾಗಿತ್ತು. ರಶ್ಮಿಕಾ ಮಂದಣ್ಣ ಸಿನಿಮಾದ ನಾಯಕಿಯಾಗಿದ್ದಾರೆ. ಪರುಶುರಾಮ್ ಚಿತ್ರದ ನಿರ್ದೇಶನ ಮಾಡಿದ್ದಾರೆ.