Don't Miss!
- News Namma Metro: 2023-24ರಲ್ಲಿ ಮೆಟ್ರೋ ವಾರ್ಷಿಕ ಆದಾಯದಲ್ಲಿ ಭಾರೀ ಏರಿಕೆ: ಖರ್ಚು-ಆದಾಯದ ಮಾಹಿತಿ?
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Technology Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಜಯ್ ದೇವರಕೊಂಡ ಬಗ್ಗೆ ಸುಧಾ ಮೂರ್ತಿ ಮಾತು
ತೆಲುಗು ನಟ ವಿಜಯ್ ದೇವರಕೊಂಡ ಬಗ್ಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಮಾತನಾಡಿದ್ದಾರೆ. ತೆಲುಗಿನ ಸಂದರ್ಶನವೊಂದರಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.
''ನಾನು ಹೆಚ್ಚು ಸಿನಿಮಾಗಳನ್ನು ನೋಡುತ್ತೇನೆ. ತೆಲುಗು ಸಿನಿಮಾಗಳು ಕೂಡ ನನಗೆ ಇಷ್ಟ. ಆಗ ಎನ್ ಟಿ ಆರ್ ಸಿನಿಮಾಗಳನ್ನು ನೋಡುತ್ತಿದ್ದೆ. ಈಗ ಬರುವ ಹೊಸ ಸಿನಿಮಾಗಳನ್ನು ಸಹ ವೀಕ್ಷಿಸುತ್ತೇನೆ'' ಎಂದಿದ್ದಾರೆ.
'ಮತ್ತೆ ಇಂತಹ ಸಿನಿಮಾ ಮಾಡಲ್ಲ, ಇದು ನನ್ನ ಕೊನೆಯ ಚಿತ್ರ': ವಿಜಯ್ ದೇವರಕೊಂಡ
'ಮಹಾನಟಿ', 'ಎನ್ ಟಿ ಆರ್ ಬಯೋಪಿಕ್', 'ಗೀತಾ ಗೋವಿಂದಂ' ಸಿನಿಮಾಗಳನ್ನು ಇತ್ತೀಚಿಗೆ ಸುಧಾ ಮೂರ್ತಿ ನೋಡಿದ್ದಾರಂತೆ. ಕಮರ್ಷಿಯಲ್ ಸಿನಿಮಾಗಳನ್ನು ಸಹ ವೀಕ್ಷಿಸಲು ಇಷ್ಟ ಎಂದು ಸುಧಾಮೂರ್ತಿ ತಿಳಿಸಿದ್ದಾರೆ.
''ಗೀತಾ ಗೋವಿಂದ' ಸಿನಿಮಾ ಚೆನ್ನಾಗಿದೆ. ವಿಜಯ್ ದೇವರಕೊಂಡ ನಟನೆ ಚೆನ್ನಾಗಿ ಮಾಡಿದ್ದಾರೆ. ನನಗೆ ವಿಜಯ್ ದೇವಕೊಂಡ ಇಷ್ಟ.'' ಎಂದು ಸುಧಾ ಮೂರ್ತಿ ಹೇಳಿದ್ದಾರೆ.
ವಿಜಯ್ ದೇವರಕೊಂಡ ಸಿನಿಮಾದಿಂದ ಜಾನ್ಹವಿ ಔಟ್: ಹೊಸ ನಾಯಕಿ ಎಂಟ್ರಿ
'ಗೀತಾ ಗೋವಿಂದ' ಸಿನಿಮಾ 2018 ರಲ್ಲಿ ಬಿಡುಗಡೆಯಾಗಿತ್ತು. ರಶ್ಮಿಕಾ ಮಂದಣ್ಣ ಸಿನಿಮಾದ ನಾಯಕಿಯಾಗಿದ್ದಾರೆ. ಪರುಶುರಾಮ್ ಚಿತ್ರದ ನಿರ್ದೇಶನ ಮಾಡಿದ್ದಾರೆ.