twitter
    For Quick Alerts
    ALLOW NOTIFICATIONS  
    For Daily Alerts

    ಚಿರಂಜೀವಿ ಅಭಿಮಾನಿ ಸಾವು: ಕುಟುಂಬದ ಸಹಾಯಕ್ಕೆ ನಿಂತ ರಾಮ್ ಚರಣ್

    |

    ಮೆಗಾಸ್ಟಾರ್ ಚಿರಂಜೀವಿ ಸಂಘದ ಅಧ್ಯಕ್ಷರಾಗಿದ್ದ ನೂರ್ ಮೊಹಮ್ಮದ್ ಹೃದಯಾಘಾತದಿಂದ (ಡಿಸೆಂಬರ್ 8) ಕೊನೆಯುಸಿರೆಳೆದಿದ್ದರು. ಹಲವು ವರ್ಷಗಳಿಂದ ಚಿರು ಕುಟುಂಬಕ್ಕೆ ಆಪ್ತರಾಗಿದ್ದ ನೂರ್ (54 ವರ್ಷ) ಮೆಗಾಸ್ಟಾರ್ ಕುಟುಂಬದಲ್ಲಿ ಒಬ್ಬರಾಗಿದ್ದರು.

    ಹೈದರಾಬಾದ್ ವಲಯದ ಅಧ್ಯಕ್ಷರಾಗಿದ್ದ ನೂರ್ ಭಾಯ್ ಸಾವಿನ ಸುದ್ದಿ ಕೇಳಿ ಆತಂಕಕ್ಕೆ ಒಳಗಾದ ಚಿರಂಜೀವಿ, ರಾಮ್ ಚರಣ್, ಅಲ್ಲು ಅರ್ಜುನ್ ಅವರು ಸಂತಾಪ ಸೂಚಿಸಿದ್ದಾರೆ. ಅಷ್ಟೇ ಅಲ್ಲದೇ ನೂರ್ ಅವರ ಸ್ವಗೃಹಕ್ಕೆ ಭೇಟಿದ ಚಿರಂಜೀವಿ, ಅಲ್ಲು ಅರ್ಜುನ್ ಅಂತ್ಯಕ್ರಿಯೆಯಲ್ಲಿ ಕೂಡ ಭಾಗಿಯಾಗಿದ್ದರು.

    ಪಶು ವೈದ್ಯೆ ಅತ್ಯಾಚಾರ: ದುಷ್ಟರಿಗೆ ಕಠಿಣ ಶಿಕ್ಷೆ ಆಗಬೇಕು ಎಂದ ಚಿರಂಜೀವಿಪಶು ವೈದ್ಯೆ ಅತ್ಯಾಚಾರ: ದುಷ್ಟರಿಗೆ ಕಠಿಣ ಶಿಕ್ಷೆ ಆಗಬೇಕು ಎಂದ ಚಿರಂಜೀವಿ

    ಇನ್ನು ನೂರ್ ಮೊಹಮ್ಮದ್ ಅವರ ಕುಟುಂಬಕ್ಕೆ ಮೆಗಾಸ್ಟಾರ್ ಪುತ್ರ ರಾಮ್ ಚರಣ್ ಧನಸಹಾಯ ಮಾಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ರಾಮ್ ಚರಣ್ 10 ಲಕ್ಷ ರೂಪಾಯಿ ನೀಡಿದ್ದಾರೆ ಎನ್ನಲಾಗಿದೆ.

    Telugu Actor Chiranjeevi Fan Died

    ಹಿಂದಿಯಲ್ಲಿ 'ಸೈರಾ' ಸೋತಿದ್ದು ಯಾಕೆ ಎಂಬ ಕಾರಣ ಬಿಚ್ಚಿಟ್ಟ ಸುದೀಪ್ಹಿಂದಿಯಲ್ಲಿ 'ಸೈರಾ' ಸೋತಿದ್ದು ಯಾಕೆ ಎಂಬ ಕಾರಣ ಬಿಚ್ಚಿಟ್ಟ ಸುದೀಪ್

    ಇದಕ್ಕೂ ಮುಂಚೆ ನೂರ್ ಮೊಹಮ್ಮದ್ ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಮಯದಲ್ಲಿ, ರಾಮ್ ಚರಣ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಅಲ್ಲು ಅರ್ಜುನ್ ಅವರು ಕೂಡ ನೂರ್ ಭಾಯ್ ಅವರ ಕುಟುಂಬಕ್ಕೆ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

    English summary
    Telugu Megastar Chiranjeevi fans association president noor muhammad was died.
    Monday, December 9, 2019, 21:27
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X