Don't Miss!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Technology AI Camera: ಎಐ ಕ್ಯಾಮೆರಾ ಆಯ್ಕೆ ಇರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳಿವು! ಬೆಲೆ ಎಷ್ಟು ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿರಂಜೀವಿ ಅಭಿಮಾನಿ ಸಾವು: ಕುಟುಂಬದ ಸಹಾಯಕ್ಕೆ ನಿಂತ ರಾಮ್ ಚರಣ್
ಮೆಗಾಸ್ಟಾರ್ ಚಿರಂಜೀವಿ ಸಂಘದ ಅಧ್ಯಕ್ಷರಾಗಿದ್ದ ನೂರ್ ಮೊಹಮ್ಮದ್ ಹೃದಯಾಘಾತದಿಂದ (ಡಿಸೆಂಬರ್ 8) ಕೊನೆಯುಸಿರೆಳೆದಿದ್ದರು. ಹಲವು ವರ್ಷಗಳಿಂದ ಚಿರು ಕುಟುಂಬಕ್ಕೆ ಆಪ್ತರಾಗಿದ್ದ ನೂರ್ (54 ವರ್ಷ) ಮೆಗಾಸ್ಟಾರ್ ಕುಟುಂಬದಲ್ಲಿ ಒಬ್ಬರಾಗಿದ್ದರು.
ಹೈದರಾಬಾದ್ ವಲಯದ ಅಧ್ಯಕ್ಷರಾಗಿದ್ದ ನೂರ್ ಭಾಯ್ ಸಾವಿನ ಸುದ್ದಿ ಕೇಳಿ ಆತಂಕಕ್ಕೆ ಒಳಗಾದ ಚಿರಂಜೀವಿ, ರಾಮ್ ಚರಣ್, ಅಲ್ಲು ಅರ್ಜುನ್ ಅವರು ಸಂತಾಪ ಸೂಚಿಸಿದ್ದಾರೆ. ಅಷ್ಟೇ ಅಲ್ಲದೇ ನೂರ್ ಅವರ ಸ್ವಗೃಹಕ್ಕೆ ಭೇಟಿದ ಚಿರಂಜೀವಿ, ಅಲ್ಲು ಅರ್ಜುನ್ ಅಂತ್ಯಕ್ರಿಯೆಯಲ್ಲಿ ಕೂಡ ಭಾಗಿಯಾಗಿದ್ದರು.
ಪಶು ವೈದ್ಯೆ ಅತ್ಯಾಚಾರ: ದುಷ್ಟರಿಗೆ ಕಠಿಣ ಶಿಕ್ಷೆ ಆಗಬೇಕು ಎಂದ ಚಿರಂಜೀವಿ
ಇನ್ನು ನೂರ್ ಮೊಹಮ್ಮದ್ ಅವರ ಕುಟುಂಬಕ್ಕೆ ಮೆಗಾಸ್ಟಾರ್ ಪುತ್ರ ರಾಮ್ ಚರಣ್ ಧನಸಹಾಯ ಮಾಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ರಾಮ್ ಚರಣ್ 10 ಲಕ್ಷ ರೂಪಾಯಿ ನೀಡಿದ್ದಾರೆ ಎನ್ನಲಾಗಿದೆ.
ಹಿಂದಿಯಲ್ಲಿ 'ಸೈರಾ' ಸೋತಿದ್ದು ಯಾಕೆ ಎಂಬ ಕಾರಣ ಬಿಚ್ಚಿಟ್ಟ ಸುದೀಪ್
ಇದಕ್ಕೂ ಮುಂಚೆ ನೂರ್ ಮೊಹಮ್ಮದ್ ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಮಯದಲ್ಲಿ, ರಾಮ್ ಚರಣ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಅಲ್ಲು ಅರ್ಜುನ್ ಅವರು ಕೂಡ ನೂರ್ ಭಾಯ್ ಅವರ ಕುಟುಂಬಕ್ಕೆ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.