For Quick Alerts
For Daily Alerts
Don't Miss!
- News Bengaluru Heat: ಏ.25 ರಂದು ನಗರದಲ್ಲಿ ಅತ್ಯಧಿಕ ತಾಪಮಾನ: 12 ವರ್ಷಗಳ ದಾಖಲೆ ಉಡೀಸ್
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ-ನಿರ್ಮಾಪಕ ಯಾದಾ ಕೃಷ್ಣ ಹೃದಯಾಘಾತದಿಂದ ನಿಧನ
Telugu
oi-Manjunatha C
By Manjunatha C
|
ತೆಲುಗು ನಟ-ನಿರ್ಮಾಪಕ ಯಾದ ಕೃಷ್ಣ ಇಂದು (ಡಿಸೆಂಬರ್ 3) ರಂದು ಹೃದಯಾಘಾತದಿಂದಾಗಿ ನಿಧನ ಹೊಂದಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು.
ನಟನಾಗಿ 20 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾಯಕ ನಟನಾಗಿ ನಟಿಸಿದ್ದ ಯಾದಾ ಕೃಷ್ಣ, ಅನೇಕ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿಯೂ ನಟಿಸಿದ್ದರು. ಅವರ ನಿಧನದ ಸುದ್ದಿಯನ್ನು ನಿರ್ಮಾಪಕ ಬಿಎ ರಾಜು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
1990 ರಲ್ಲಿ ನಟನೆ ಪ್ರಾರಂಭಿಸಿದ್ದ ಯಾದಾ ಕೃಷ್ಣ ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕೆಲವು ಒಳ್ಳೆಯ ಹಾಸ್ಯ ಸಿನಿಮಾಗಳನ್ನು ಸಹ ಅವರು ತೆಲುಗು ಚಿತ್ರರಂಗಕ್ಕೆ ನೀಡಿದ್ದಾರೆ. ನಟನೆ ಜೊತೆಗೆ ಅವರು ಕೆಲವು ಸಿನಿಮಾಗಳನ್ನು ನಿರ್ಮಾಣ ಸಹ ಮಾಡಿದ್ದಾರೆ.
Recommended Video
Prashant
Neal
ಗೆ
ಕ್ಲಾಸ್
ತೆಗೆದುಕೊಂಡ
ಕನ್ನಡಿಗರು
|
Hombale
Films
|
Filmibeat
Kannada
2010 ರಲ್ಲಿ ಬಿಡುಗಡೆ ಆಗಿದ್ದ 'ಸಂಕ್ರಾಂತಿ ಅಲ್ಲುಡು' ಸಿನಿಮಾ ಯಾದಾ ಕೃಷ್ಣ ನಟಿಸಿದ್ದ ಕೊನೆಯ ಸಿನಿಮಾ. ಯಾದಾ ಕೃಷ್ಣ ನಿಧನಕ್ಕೆ ತೆಲುಗು ಸಿನಿರಂಗದ ಕೆಲವು ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Telugu Actor, producer Yada Krishna passed away due to heart attack. He acted in more than 20 movies.