Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೈದರಾಬಾದ್ನಲ್ಲಿ ತೆಲುಗು ನಟ ಪೃಥ್ವಿರಾಜ್ ಕಾರು ಅಪಘಾತ
ತೆಲುಗು ಚಿತ್ರರಂಗದ ಹಾಸ್ಯನಟ ಪೃಥ್ವಿರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಸೋಮವಾರ ಹೈದರಾಬಾದ್ನ ಬಂಜಾರ ಹಿಲ್ಸ್ ಬಳಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಈ ಕುರಿತು ಸ್ವತಃ ಪೃಥ್ವಿರಾಜ್ ಮಾಹಿತಿ ನೀಡಿದ್ದು, ಹಾನಿಗೊಳಗಾದ ಕಾರಿನ ಕೆಲವು ಚಿತ್ರಗಳನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ.
ಅಭಿಮಾನಿಗಳ ಒತ್ತಾಯ, ಅಮೆರಿಕದಲ್ಲಿ ಬಾಹುಬಲಿ 2 ಮತ್ತೆ ಬಿಡುಗಡೆ
''ಬಂಜಾರ ಹಿಲ್ಸ್ನ ಕ್ಯಾನ್ಸರ್ ಆಸ್ಪತ್ರೆಯ ಬಳಿ ಅಪಘಾತ ಸಂಭವಿಸಿದೆ. ನನ್ನ ವಾಹನಕ್ಕೆ ಇನ್ನೋವಾ ಕಾರು ಹಿಂದೆಯಿಂದ ಡಿಕ್ಕಿ ಹೊಡೆದಿದೆ. ಇದೀಗ ನನ್ನ ಕಾರಿಗೆ ಡ್ಯಾಮೇಜ್ ಆಗಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳದಲ್ಲಿ ಜನರು ಜಮಾಯಿಸಿದರು'' ಎಂದು ವಿವರಿಸಿದ್ದಾರೆ.
ಇನ್ನು ಈ ಪೋಸ್ಟ್ ನೋಡುತ್ತಿದ್ದ ಆತಂಕ ಮತ್ತು ಗಾಬರಿಗೆ ಒಳಗಾದ ಅಭಿಮಾನಿಗಳು ಹಾಗೂ ನೆಟ್ಟಿಗರು ಪೃಥ್ವಿರಾಜ್ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. ಆದರೆ, ನಟ ಮಾತ್ರ ಇದರ ಬಗ್ಗೆ ಸ್ಪಷ್ಟ ಮತ್ತು ಸಂಪೂರ್ಣವಾದ ವಿವರ ನೀಡಿಲ್ಲ.
Recommended Video
ಕಳೆದ ಕೆಲವು ದಿನಗಳ ಹಿಂದೆ ನಟ ಪೃಥ್ವಿರಾಜ್ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಆಸ್ಪತ್ರೆಯಲ್ಲಿರುವ ವಿಡಿಯೋ ಸಹ ಪೋಸ್ಟ್ ಮಾಡಿದ್ದರು. ಕೊರೊನಾ ನೆಗಿಟಿವ್ ಬಂದಿದೆ ಎಂದು ಸಹ ಹೇಳಿಕೊಂಡಿದ್ದರು.