twitter
    For Quick Alerts
    ALLOW NOTIFICATIONS  
    For Daily Alerts

    ಹೈದರಾಬಾದ್‌ನಲ್ಲಿ ತೆಲುಗು ನಟ ಪೃಥ್ವಿರಾಜ್ ಕಾರು ಅಪಘಾತ

    |

    ತೆಲುಗು ಚಿತ್ರರಂಗದ ಹಾಸ್ಯನಟ ಪೃಥ್ವಿರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಸೋಮವಾರ ಹೈದರಾಬಾದ್‌ನ ಬಂಜಾರ ಹಿಲ್ಸ್ ಬಳಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

    ಈ ಕುರಿತು ಸ್ವತಃ ಪೃಥ್ವಿರಾಜ್ ಮಾಹಿತಿ ನೀಡಿದ್ದು, ಹಾನಿಗೊಳಗಾದ ಕಾರಿನ ಕೆಲವು ಚಿತ್ರಗಳನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

    ಅಭಿಮಾನಿಗಳ ಒತ್ತಾಯ, ಅಮೆರಿಕದಲ್ಲಿ ಬಾಹುಬಲಿ 2 ಮತ್ತೆ ಬಿಡುಗಡೆಅಭಿಮಾನಿಗಳ ಒತ್ತಾಯ, ಅಮೆರಿಕದಲ್ಲಿ ಬಾಹುಬಲಿ 2 ಮತ್ತೆ ಬಿಡುಗಡೆ

    ''ಬಂಜಾರ ಹಿಲ್ಸ್‌ನ ಕ್ಯಾನ್ಸರ್ ಆಸ್ಪತ್ರೆಯ ಬಳಿ ಅಪಘಾತ ಸಂಭವಿಸಿದೆ. ನನ್ನ ವಾಹನಕ್ಕೆ ಇನ್ನೋವಾ ಕಾರು ಹಿಂದೆಯಿಂದ ಡಿಕ್ಕಿ ಹೊಡೆದಿದೆ. ಇದೀಗ ನನ್ನ ಕಾರಿಗೆ ಡ್ಯಾಮೇಜ್ ಆಗಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳದಲ್ಲಿ ಜನರು ಜಮಾಯಿಸಿದರು'' ಎಂದು ವಿವರಿಸಿದ್ದಾರೆ.

    Telugu Actor Prudhvi Raj Met With An Accident at hyderabad

    ಇನ್ನು ಈ ಪೋಸ್ಟ್ ನೋಡುತ್ತಿದ್ದ ಆತಂಕ ಮತ್ತು ಗಾಬರಿಗೆ ಒಳಗಾದ ಅಭಿಮಾನಿಗಳು ಹಾಗೂ ನೆಟ್ಟಿಗರು ಪೃಥ್ವಿರಾಜ್ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. ಆದರೆ, ನಟ ಮಾತ್ರ ಇದರ ಬಗ್ಗೆ ಸ್ಪಷ್ಟ ಮತ್ತು ಸಂಪೂರ್ಣವಾದ ವಿವರ ನೀಡಿಲ್ಲ.

    Recommended Video

    ಮೈಸೂರಿನಲ್ಲಿ ಬೀಡುಬಿಟ್ಟ ಹರಿಪ್ರಿಯಾ, ನೀನಾಸಂ ಸತೀಶ್ | Filmibeat Kannada

    ಕಳೆದ ಕೆಲವು ದಿನಗಳ ಹಿಂದೆ ನಟ ಪೃಥ್ವಿರಾಜ್ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಆಸ್ಪತ್ರೆಯಲ್ಲಿರುವ ವಿಡಿಯೋ ಸಹ ಪೋಸ್ಟ್ ಮಾಡಿದ್ದರು. ಕೊರೊನಾ ನೆಗಿಟಿವ್ ಬಂದಿದೆ ಎಂದು ಸಹ ಹೇಳಿಕೊಂಡಿದ್ದರು.

    English summary
    Telugu comedy Actor Prudhvi Raj Met With car accident near banjara hills in hyderabad on monday.
    Wednesday, October 21, 2020, 10:11
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X