Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೊಬ್ಬ ಧಾರಾವಾಹಿ ನಟನಿಗೆ ಕೊರೊನಾ ಪಾಸಿಟಿವ್
ತೆಲುಗಿನ ಧಾರಾವಾಹಿ ನಟರು ಒಬ್ಬರ ಹಿಂದೊಬ್ಬರಂತೆ ಕೊರೊನಾ ಸೋಂಕಿಗೆ ಗುರಿಯಾಗುತ್ತಿದ್ದಾರೆ.
Recommended Video
ತೆಲುಗು ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ಕನ್ನಡತಿ, ಮೈಸೂರು ಮೂಲದ ನವ್ಯಾ ಅವರಿಗೆ ಕೊರೊನಾ ಪಾಸಿಟಿವ್ ಆಗಿರುವುದು ಪತ್ತೆಯಾಗಿತ್ತು. ನಂತರ ಆಕೆಯ ಸಹನಟನಿಗೂ ಕೊರೊನಾ ಪಾಸಿಟಿವ್ ಆಗಿತ್ತು.
ಈಗ ಮತ್ತೊಬ್ಬ ಧಾರಾವಾಹಿ ನಟ ಭಾರಧ್ವಾಜ ರಂಗವಜ್ಜುಲ ಅವರಿಗೆ ಕೊರೊನಾ ಸೋಂಕಿರುವುದು ದೃಢವಾಗಿದೆ. ಭಾರಧ್ವಜ ಅವರು 'ಸ್ವಾತಿಚಿನುಕುಲು' ಎಂಬ ತೆಲುಗು ಧಾರಾವಾಹಿಯಲ್ಲಿ ನಟಿಸುತ್ತಿದ್ದರು.
ನಟಿ ನವ್ಯಾ ಸ್ವಾಮಿ ಸಹ ನಟ ರವಿಕೃಷ್ಣಗೆ ಕೊರೊನಾ ಪಾಸಿಟಿವ್: ನಟ ಹೇಳಿದ್ದೇನು?
ತಮಗೆ ಕೊರೊನಾ ಸೋಂಕು ದೃಢವಾಗಿರುವ ಬಗ್ಗೆ ವಿಡಿಯೋ ಮೂಲಕ ಹೇಳಿರುವ ಭಾರಧ್ವಜ, 'ನನಗೆ ಕೊರೊನಾ ಸೋಂಕಿರುವುದು ದೃಢವಾಗಿದೆ. ಆದರೆ ಯಾವುದೇ ರೋಗಲಕ್ಷಣಗಳು ಕಾಣಿಸಿಕೊಂಡಿಲ್ಲ. ಹಾಗಾಗಿ ನಾನು ಮನೆಯಲ್ಲಿಯೇ ಇಸೋಲೇಶನ್ಗೆ ಒಳಗಾಗಿದ್ದೇನೆ' ಎಂದಿದ್ದಾರೆ.
ಮುಂದುವರೆದು, ಯಾರೂ ಆತಂಕಗೊಳ್ಳಬೇಡಿ, ಸುಳ್ಳು ಸುದ್ದಿ ಹಬ್ಬಿಸಬೇಡಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಸುರಕ್ಷತವಾಗಿರಿ ಎಂದು ಅವರು ಮನವಿ ಮಾಡಿದ್ದಾರೆ.
ಕಿರುತೆರೆ ನಟಿ ನವ್ಯಾ ಸ್ವಾಮಿಗೆ ಕೊರೊನಾ ವೈರಸ್ ಪಾಸಿಟಿವ್
ಭಾರಧ್ವಜ ಅವರಿಗೆ ಮುನ್ನಾ ನಟಿ ನವ್ಯಾ ಸ್ವಾಮಿ, ನಟ ಹರಿಕೃಷ್ಣ, ರವಿ ಕೃಷ್ಣ, ಪ್ರಭಾಕರ್ ಅವರುಗಳು ಕೊರೊನಾ ಸೋಂಕಿಗೆ ಗುರಿಯಾಗಿದ್ದರು. ಇವರಲ್ಲಿ ಹಲವರು ಈಗಾಗಲೇ ಗುಣಮುಖವಾಗಿದ್ದಾರೆ.