ಚಲನಚಿತ್ರಗಳ ಒಳನೋಟ
ಬಿಗ್ಬಾಸ್ ಮನೆ ಸ್ಪರ್ಧಿಗಳ ನೋವು-ನಲಿವುಗಳಿಗೆ ಕನ್ನಡಿ ಹಿಡಿಯುತ್ತದೆ. ತಮ್ಮ ಜೀವನದ ನೋವುಗಳನ್ನು ಹೇಳಿಕೊಂಡು ಹಗುರಾಗಲು ಅವಕಾಶ ಒದಗಿಸುತ್ತದೆ. ಅದರಂತೆ ಕಳೆದ ಸಂಚಿಕೆಯಲ್ಲಿ ಸ್ಪರ್ಧಿಗಳೆಲ್ಲರೂ ತಮ್ಮ ಜೀವನದಲ್ಲಾದ ನೋವಿನ ಕಥೆಗಳನ್ನು ಹಂಚಿಕೊಳ್ಳಬೇಕಿತ್ತು. ಈ ವೇಳೆ ವರ್ತೂರು ಸಂತೋಷ್ ತಮ್ಮ ಜೀವನದ ಖಾಸಗಿ ವಿಚಾರಗಳನ್ನು ಹೇಳಿಕೊಂಡಿದ್ದಾರೆ.