ಚಲನಚಿತ್ರಗಳ ಒಳನೋಟ
ಮಾರ್ಚ್ 20ರಿಂದ ಜೀ ಕನ್ನಡ ವಾಹಿನಿಯಲ್ಲಿ 'ಭೂಮಿಗೆ ಬಂದ ಭಗವಂತ' ಎಂಬ ವಿಭಿನ್ನ ಕಥೆಯುಳ್ಳ ಧಾರಾವಾಹಿ ಆರಂಭವಾಗಿದೆ. ನವೀನ್ ಕೃಷ್ಣ ಹಾಗೂ ಕೃತಿಕಾ ರವೀಂದ್ರ ಸೇರಿದಂತೆ ದೊಡ್ಡ ತಾರಾಗಣವಿರುವ ಈ ಸೀರಿಯಲ್ ಆರಂಭವಾದ ಎರಡೇ ದಿನಗಳಲ್ಲಿ ವೀಕ್ಷಕರಿಗೆ ಬಹಳ ಹತ್ತಿರವಾಗುತ್ತಿದೆ. ಮಿಡಲ್ ಕ್ಲಾಸ್ ವ್ಯಕ್ತಿಯ ಜೀವನದ ಕಥೆ ಹೊಂದಿರುವ ಈ ಧಾರಾವಾಹಿ ವಿಭಿನ್ನ ಕಾನ್ಸೆಪ್ಟ್ ಇಟ್ಟುಕೊಂಡು ಪ್ರಸಾರವಾಗುತ್ತಿದೆ. ಈ ಧಾರಾವಾಹಿ ಪ್ರಮುಖ ಹೈಲೈಟ್ಸ್ ಗಳು ಇಲ್ಲಿವೆ.