ಅಪ್ಪಟ ಗ್ರಾಮೀಣ ಪ್ರತಿಭೆಯಾಗಿರುವ ವಿನೋದ್ ಗೊಬ್ಬರಗಾಲ ರಿಯಾಲಿಟಿ ಶೋಗಳಗ ಮೂಲಕ ಇಂದು ಕರ್ನಾಟಕದ ಮನೆಮಾತಾಗಿದ್ದಾರೆ. ಬಡ ಕುಟುಂಬದಿಂದ ಬಂದ ವಿನೋದ್, ಕನ್ನಡ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಆದ ಬಿಗ್ ಬಾಸ್ ಸೀಸನ್ 9ರಲ್ಲಿ ಭಾಗವಹಿಸಿದ್ದರು. ಸಾಕಷ್ಟು ಕನಸು ಹೊತ್ತು ದೊಡ್ಮನೆ ಪ್ರವೇಸಿದ್ದ ವಿನೋದ್ ೯ನೇ ವಾರ ಎಲಿಮಿನೇಟ್ ಆಗಿದ್ದಾರೆ. ವಿನೋದ್ ಗೊಬ್ಬರಗಾಲ ಕುರಿತ ಇಂಟರೆಸ್ಟಿಂಗ್ ವಿಷಯಗಳು ಇಲ್ಲಿವೆ.