ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದು, ಡಿ ಬಾಸ್ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕೇಸ್ನಲ್ಲಿ ದರ್ಶನ್ ಗೆಳತಿ ಪವಿತ್ರಾ ಗೌಡ ಅವರನ್ನು ವಶಕ್ಕೆ ಪಡೆಯಾಗಿದೆ. ಇಲ್ಲಿ ಪದೇ ಪದೇ ದರ್ಶನ್ ಜೊತೆ ಕೇಳಿಬರುವ ಪವಿತ್ರ ಗೌಡ ಯಾರು? ಅವರ ಹಿನ್ನೆಲೆ ಏನು? ಎಂಬ ಮಾಹಿತಿ ಇಲ್ಲಿದೆ.